3:06 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಗವಾಡ ಮದಭಾವಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಉಜ್ವಲ ಗ್ಯಾಸ್ ವಿತರಣೆ

05/07/2024, 18:51

ಸಂತೋಷ್ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಮಂಜುರಾದ ಪಲಾನುಭವಿಗಳಿಗೆ ಗ್ಯಾಸ ಗಳನ್ನು ಕಾಂಗ್ರೆಸ್ ಪಕ್ಷದ ಮುಖಂಡ ಪ್ರವೀಣ ನಾಯಿಕ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಗಲಿ ಕೇಂದ್ರದಲ್ಲಿ ಆಗಲಿ ಯಾವದೆ ಪಕ್ಷ ಅಧಿಕಾರದಲ್ಲಿ ಇರಲಿ ಅದು ಮುಖ್ಯ ಅಲ್ಲಾ ಜನಸಾಮಾನ್ಯರಿಗೆ ಯೋಜನೆಗಳು ತಲುಪಿಸುವದು ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ನಾಯಿಕ, ಗ್ರಾಮ ಪಂಚಾಯತ ಸದಸ್ಯ ಸಂತೋಷ ಕಲ್ಲೋತ್ತಿ, ಉಮೇಶ ಪಾಟೀಲ, ಸಿದರಾಯ ತೋಡಕರ, ಪಿಕೆಪಿಎಸ್ ಬ್ಯಾಂಕಿನ ನಿರ್ದೇಶಕ ಭೀಮಗೌಡ ನಾಯಿಕ, ಸಂತೋಷ ನಾಯಿಕ, ಧನಂಜಯ ಹವಾಲ್ದಾರ, ದಯಾನಂದ ಇಂಡೇನ್ ಗ್ಯಾಸ್ ಮಾಲೀಕರಾದ ಸತೀಶ ಹಲ್ಲೋಳಿ, ಕೃಷ್ಣ ಸುತಾರ, ಅಶೋಕ ಬಾಡಗಿ, ಮಹಾದೇವ ನಾಯಿಕ ಪ್ರೇಮಕುಮಾರ ನಾಯಿಕ ಹಾಗೂ ಪಲಾನುಭವಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು