4:27 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕಾಗವಾಡ: ಮಹಾರಾಷ್ಟ ಸಿಎಂ ಉದ್ದವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ವಾಹನ ಸಂಚಾರ ರದ್ದು

18/12/2021, 15:51

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಮಹಾರಾಷ್ಟ್ರದ ಗಡಿಯಲ್ಲಿರವ ಕಾಗವಾಡ ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಿಗರ ಪುಂಡಾಟಿಕೆ ವಿರುದ್ದ ಪ್ರತಿಭಟನೆ ನಡೆಯಿತು. ರಸ್ತೆ ಮಧ್ಯದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಮಹಾರಾಷ್ಟ್ರದ ಸಿಎಂ ಉದ್ದವ ಠಾಕ್ರೆ ಪ್ರತಿಮೆಗೆ ಚಪ್ಪಲಿಯಿಂದ ಹೊಡೆದು ಕರವೇ ಹಾಗೂ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬೆಂಕಿ ಹಚ್ಚಿದರು.

ಕಾಗವಾಡ ಪಟ್ಟಣದಲ್ಲಿ ಮರಾಠಿ ಬೋರ್ಡ್ಗಳನ್ನು ಕಿತ್ತು ಹಾಕಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರದ ಶಿವಸೇನೆಗೆ ಧಿಕ್ಕಾರ ಕೂಗಿ ಗಡಿಯಲ್ಲಿ ಕರವೇ ಇತರೆ ಕನ್ನಡ ಸಂಘಟನೆಯ ಕಾರ್ಯಕರ್ತರು ಆಕ್ರೋಶ ಹೊರಗೆಡಹಿದರು.

ಗಡಿಯಲ್ಲಿ ಬಿಗುವಿನ ವಾತಾವರಣ ನೆಲೆಸಿದೆ. ಕರ್ನಾಟಕದ ವಾಹನಗಳು ಮಹಾರಾಷ್ಟ್ರಕ್ಕೆ, ಮಹಾರಾಷ್ಟ್ರದ ವಾಹನಗಳನ್ನು ಕರ್ನಾಟಕಕ್ಕೆ ಸಂಚರಿಸಿದಂತೆ ಪೊಲೀಸರಿಂದ ನಿರ್ಭಂಧ ಹೇರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು