4:16 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ: ಶಾಸಕ ಡಾ. ಭರತ್ ಶೆಟ್ಟಿ

16/06/2024, 14:37

ಮಂಗಳೂರು(reporterkarnataka.com): ಪೆಟ್ರೋಲ್ ಬೆಲೆ ಕಳೆದ ಎರಡುವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಬಡ ಜನರಿಗೆ ಉಚಿತ ಗ್ಯಾರಂಟಿಯೊಂದಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯ ಗ್ಯಾರಂಟಿ ಸಿಗಲಿದೆ. ಕಾಂಗ್ರೆಸ್
ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಈಗಲೇ ಬೆಲೆ ಏರಿಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರೆ ಜನ ತಮ್ಮ ತಮ್ಮ ಬಜೆಟ್ ಹೊಂದಾಣಿಕೆ ಮಾಡಿಕೊಂಡು ಸಿದ್ದವಾಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಈಗಾಗಲೇ ಆಸ್ತಿ ತೆರಿಗೆ,ಸ್ಟಾಂಪ್ ಡ್ಯೂಟಿ ಸಹಿತ ದಿನ ಬಳಕೆಯ ವಸ್ತುಗಳ ಬೆಲೆ ಸದ್ದಿಲ್ಲದೆ ಏರಿಕೆಯಾಗಿದ್ದು ಜನತೆ ಇದಕ್ಕೆ ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು