3:05 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಲಬುರಗಿಯ ಮಲ್ಲಾಬಾದ್: ಮಲಗಿದ್ದ ಮಹಿಳೆಯ ಮೈ ಏರಿ ಹೆಡೆ ಬಿಚ್ಚಿ ಕುಳಿತ ನಾಗರಹಾವು!!

27/08/2022, 22:40

ಮುತ್ತಪ್ಪ ಬಸವರಾಯ ಪಡಸಾಲಗಿ ಕಲಬುರಗಿ

info.reporterkarnataka.com

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೈಮೇಲೆ ಏರಿ ನಾಗರಹಾವೊಂದು ಹೆಡೆ ಎತ್ತಿ ಕುಳಿತ ಅಚ್ಚರಿಯ ಭಯಾನಕ ಘಟನೆ ನಡೆದಿದೆ. ಭಾಗಮ್ಮ ಬಡದಾಳ್ ಎಂಬುವರ ಜಮೀನಿನಲ್ಲಿ ಈ ಘಟನೆ ಜರುಗಿದೆ.

ಭಾಗ್ಯಮ್ಮ ಅವರು ತಮ್ಮ ಜಮೀನಿನಲ್ಲಿ ಪಡಿಮಂಚದ ಮೇಲೆ ಮಲಗಿದ್ದಾಗ ನಾಗರಹಾವೊಂದು ಸರಕ್ಕನೆ ಅವರ ಮೈಮೇಲೆ ಏರಿ ಹೆಡೆ ಎತ್ತಿ ಕುಳಿತೇ ಬಿಟ್ಟಿತು. ಹಾವು ಕೆಲವು ನಿಮಿಷಗಳ ಕಾಲ ಹಾಗೆ ಮೈಮೇಲೆ ಹೆಡೆಎತ್ತಿ ಕುಳಿತು ಬಿಟ್ಟಿತ್ತು. ಭಾಗ್ಯಮ್ಮ ಅವರು ಭಯದಲ್ಲಿ ಮೈಯನ್ನು ಕೊಡವಿ ಕೊಳ್ಳದೆ ಕ್ಷೀಣ ಸ್ವರದಲ್ಲಿ ಕೂಗುತ್ತಿದ್ದರು. ನಂತರ ಹಾವು ಇಳಿದು ಹೋಯಿತು.

ಇತ್ತೀಚಿನ ಸುದ್ದಿ

ಜಾಹೀರಾತು