3:13 AM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಕಲಬುರಗಿಯ ಮಲ್ಲಾಬಾದ್: ಮಲಗಿದ್ದ ಮಹಿಳೆಯ ಮೈ ಏರಿ ಹೆಡೆ ಬಿಚ್ಚಿ ಕುಳಿತ ನಾಗರಹಾವು!!

27/08/2022, 22:40

ಮುತ್ತಪ್ಪ ಬಸವರಾಯ ಪಡಸಾಲಗಿ ಕಲಬುರಗಿ

info.reporterkarnataka.com

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೈಮೇಲೆ ಏರಿ ನಾಗರಹಾವೊಂದು ಹೆಡೆ ಎತ್ತಿ ಕುಳಿತ ಅಚ್ಚರಿಯ ಭಯಾನಕ ಘಟನೆ ನಡೆದಿದೆ. ಭಾಗಮ್ಮ ಬಡದಾಳ್ ಎಂಬುವರ ಜಮೀನಿನಲ್ಲಿ ಈ ಘಟನೆ ಜರುಗಿದೆ.

ಭಾಗ್ಯಮ್ಮ ಅವರು ತಮ್ಮ ಜಮೀನಿನಲ್ಲಿ ಪಡಿಮಂಚದ ಮೇಲೆ ಮಲಗಿದ್ದಾಗ ನಾಗರಹಾವೊಂದು ಸರಕ್ಕನೆ ಅವರ ಮೈಮೇಲೆ ಏರಿ ಹೆಡೆ ಎತ್ತಿ ಕುಳಿತೇ ಬಿಟ್ಟಿತು. ಹಾವು ಕೆಲವು ನಿಮಿಷಗಳ ಕಾಲ ಹಾಗೆ ಮೈಮೇಲೆ ಹೆಡೆಎತ್ತಿ ಕುಳಿತು ಬಿಟ್ಟಿತ್ತು. ಭಾಗ್ಯಮ್ಮ ಅವರು ಭಯದಲ್ಲಿ ಮೈಯನ್ನು ಕೊಡವಿ ಕೊಳ್ಳದೆ ಕ್ಷೀಣ ಸ್ವರದಲ್ಲಿ ಕೂಗುತ್ತಿದ್ದರು. ನಂತರ ಹಾವು ಇಳಿದು ಹೋಯಿತು.

ಇತ್ತೀಚಿನ ಸುದ್ದಿ

ಜಾಹೀರಾತು