11:41 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಕಲಬುರಗಿಯ ಮಲ್ಲಾಬಾದ್: ಮಲಗಿದ್ದ ಮಹಿಳೆಯ ಮೈ ಏರಿ ಹೆಡೆ ಬಿಚ್ಚಿ ಕುಳಿತ ನಾಗರಹಾವು!!

27/08/2022, 22:40

ಮುತ್ತಪ್ಪ ಬಸವರಾಯ ಪಡಸಾಲಗಿ ಕಲಬುರಗಿ

info.reporterkarnataka.com

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೈಮೇಲೆ ಏರಿ ನಾಗರಹಾವೊಂದು ಹೆಡೆ ಎತ್ತಿ ಕುಳಿತ ಅಚ್ಚರಿಯ ಭಯಾನಕ ಘಟನೆ ನಡೆದಿದೆ. ಭಾಗಮ್ಮ ಬಡದಾಳ್ ಎಂಬುವರ ಜಮೀನಿನಲ್ಲಿ ಈ ಘಟನೆ ಜರುಗಿದೆ.

ಭಾಗ್ಯಮ್ಮ ಅವರು ತಮ್ಮ ಜಮೀನಿನಲ್ಲಿ ಪಡಿಮಂಚದ ಮೇಲೆ ಮಲಗಿದ್ದಾಗ ನಾಗರಹಾವೊಂದು ಸರಕ್ಕನೆ ಅವರ ಮೈಮೇಲೆ ಏರಿ ಹೆಡೆ ಎತ್ತಿ ಕುಳಿತೇ ಬಿಟ್ಟಿತು. ಹಾವು ಕೆಲವು ನಿಮಿಷಗಳ ಕಾಲ ಹಾಗೆ ಮೈಮೇಲೆ ಹೆಡೆಎತ್ತಿ ಕುಳಿತು ಬಿಟ್ಟಿತ್ತು. ಭಾಗ್ಯಮ್ಮ ಅವರು ಭಯದಲ್ಲಿ ಮೈಯನ್ನು ಕೊಡವಿ ಕೊಳ್ಳದೆ ಕ್ಷೀಣ ಸ್ವರದಲ್ಲಿ ಕೂಗುತ್ತಿದ್ದರು. ನಂತರ ಹಾವು ಇಳಿದು ಹೋಯಿತು.

ಇತ್ತೀಚಿನ ಸುದ್ದಿ

ಜಾಹೀರಾತು