3:32 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಲಬುರಗಿಯ ಮಲ್ಲಾಬಾದ್: ಮಲಗಿದ್ದ ಮಹಿಳೆಯ ಮೈ ಏರಿ ಹೆಡೆ ಬಿಚ್ಚಿ ಕುಳಿತ ನಾಗರಹಾವು!!

27/08/2022, 22:40

ಮುತ್ತಪ್ಪ ಬಸವರಾಯ ಪಡಸಾಲಗಿ ಕಲಬುರಗಿ

info.reporterkarnataka.com

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ಮಲಗಿದ್ದ ಮಹಿಳೆಯೊಬ್ಬರ ಮೈಮೇಲೆ ಏರಿ ನಾಗರಹಾವೊಂದು ಹೆಡೆ ಎತ್ತಿ ಕುಳಿತ ಅಚ್ಚರಿಯ ಭಯಾನಕ ಘಟನೆ ನಡೆದಿದೆ. ಭಾಗಮ್ಮ ಬಡದಾಳ್ ಎಂಬುವರ ಜಮೀನಿನಲ್ಲಿ ಈ ಘಟನೆ ಜರುಗಿದೆ.

ಭಾಗ್ಯಮ್ಮ ಅವರು ತಮ್ಮ ಜಮೀನಿನಲ್ಲಿ ಪಡಿಮಂಚದ ಮೇಲೆ ಮಲಗಿದ್ದಾಗ ನಾಗರಹಾವೊಂದು ಸರಕ್ಕನೆ ಅವರ ಮೈಮೇಲೆ ಏರಿ ಹೆಡೆ ಎತ್ತಿ ಕುಳಿತೇ ಬಿಟ್ಟಿತು. ಹಾವು ಕೆಲವು ನಿಮಿಷಗಳ ಕಾಲ ಹಾಗೆ ಮೈಮೇಲೆ ಹೆಡೆಎತ್ತಿ ಕುಳಿತು ಬಿಟ್ಟಿತ್ತು. ಭಾಗ್ಯಮ್ಮ ಅವರು ಭಯದಲ್ಲಿ ಮೈಯನ್ನು ಕೊಡವಿ ಕೊಳ್ಳದೆ ಕ್ಷೀಣ ಸ್ವರದಲ್ಲಿ ಕೂಗುತ್ತಿದ್ದರು. ನಂತರ ಹಾವು ಇಳಿದು ಹೋಯಿತು.

ಇತ್ತೀಚಿನ ಸುದ್ದಿ

ಜಾಹೀರಾತು