5:33 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಕಳಸ ಜಾತ್ರೆ: ಪೊಲೀಸರೇ ಆಡಿಸಿದ್ರಾ ಜೂಜು?; ಖಾಕಿ ಕಾವಲಿನಲ್ಲೇ ನಡೆಯಿತಾ ಬೆಟ್ಟಿಂಗ್ ದಂಧೆ…?

21/02/2024, 11:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ಸ್ವಾಮಿ ಜಾತ್ರೆಯಲ್ಲಿ ಜೂಜಾಟ ನಡೆದಿದೆ. ಜೂಜುಕೋರರು
ರಾಜಾರೋಷವಾಗಿ ಜೂಜು ನಡೆಸಿದರು. ಪೊಲೀಸರ ಕಾವಲಿನಲ್ಲೇ ನಡೆಯಿತಾ ಈ ಜೂಜು ದಂಧೆ ಎಂಬ ಸಂಶಯ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.


ಪೊಲೀಸರ ಸಹಕಾರದಿಂದ ರಾಜಾರೋಷವಾಗಿ ಜೂಜಾಟ ನಡೆದಿದೆ ಎಂದು ಪೊಲೀಸರ ವಿರುದ್ಧ ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಜಾತ್ರೆಯಲ್ಲಿ ಪೊಲೀಸರೇ ಜೂಜು ಆಡಿಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.


ಜೂಜು ನಡೆಯುವ ಸ್ಥಳದಲ್ಲೇ ಪೊಲೀಸರು ಓಡಾಡುತ್ತಿದ್ದರು.
ಜೂಜು ನಡೆಯುತ್ತಿದ್ರು ಪ್ರಶ್ನಿಸಿಲ್ಲ ಏಕೆ, ಜೂಜು ಕಾನೂನು ಬಾಹಿರ ಅಲ್ಲವೇ ಎಂದು ಪ್ರಶ್ನೆ…? ಎಳಲಾರಂಭಿಸಿದೆ. ದಕ್ಷಿಣಕಾಶಿ ಎಂದೇ‌ ಕರೆಸಿಕೊಳ್ಳೋ ಕಳಶದ ಕಳಸೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜಾತ್ರೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು