3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಕಳಸ ಜಾತ್ರೆ: ಪೊಲೀಸರೇ ಆಡಿಸಿದ್ರಾ ಜೂಜು?; ಖಾಕಿ ಕಾವಲಿನಲ್ಲೇ ನಡೆಯಿತಾ ಬೆಟ್ಟಿಂಗ್ ದಂಧೆ…?

21/02/2024, 11:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ಸ್ವಾಮಿ ಜಾತ್ರೆಯಲ್ಲಿ ಜೂಜಾಟ ನಡೆದಿದೆ. ಜೂಜುಕೋರರು
ರಾಜಾರೋಷವಾಗಿ ಜೂಜು ನಡೆಸಿದರು. ಪೊಲೀಸರ ಕಾವಲಿನಲ್ಲೇ ನಡೆಯಿತಾ ಈ ಜೂಜು ದಂಧೆ ಎಂಬ ಸಂಶಯ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.


ಪೊಲೀಸರ ಸಹಕಾರದಿಂದ ರಾಜಾರೋಷವಾಗಿ ಜೂಜಾಟ ನಡೆದಿದೆ ಎಂದು ಪೊಲೀಸರ ವಿರುದ್ಧ ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಜಾತ್ರೆಯಲ್ಲಿ ಪೊಲೀಸರೇ ಜೂಜು ಆಡಿಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.


ಜೂಜು ನಡೆಯುವ ಸ್ಥಳದಲ್ಲೇ ಪೊಲೀಸರು ಓಡಾಡುತ್ತಿದ್ದರು.
ಜೂಜು ನಡೆಯುತ್ತಿದ್ರು ಪ್ರಶ್ನಿಸಿಲ್ಲ ಏಕೆ, ಜೂಜು ಕಾನೂನು ಬಾಹಿರ ಅಲ್ಲವೇ ಎಂದು ಪ್ರಶ್ನೆ…? ಎಳಲಾರಂಭಿಸಿದೆ. ದಕ್ಷಿಣಕಾಶಿ ಎಂದೇ‌ ಕರೆಸಿಕೊಳ್ಳೋ ಕಳಶದ ಕಳಸೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜಾತ್ರೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು