4:35 PM Monday30 - June 2025
ಬ್ರೇಕಿಂಗ್ ನ್ಯೂಸ್
ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ…

ಇತ್ತೀಚಿನ ಸುದ್ದಿ

ಕಳಸ: ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಭಸ್ಮ; ಬೆಂಕಿ ನಂದಿಸಲು ಹರಸಾಹಸ

09/02/2025, 20:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಸುಮಾರು ಹತ್ತಾರು ಎಕರೆ ಪ್ರದೇಶ ಸುಟ್ಟು ಕರಕಲಾಗಿದೆ.
ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.


ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಗುಡ್ಡದ ಒಂದು ಭಾಗ ಹಸರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ. ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ ಉಂಟಾಗಿದೆ.
ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ‌ ಹಿಡಿಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು