3:16 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್: ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ

17/04/2025, 10:43

ಮಂಗಳೂರು(reporterkarnataka.com): ಮಂಗಳೂರಿನ ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ್ಯಕ್ಷೆ ಸೆಲಿನ್‌ ಕೊರೆಯಾ, ಸದಸ್ಯರಾದ ಪ್ರೀತಂ ಡಿ’ಸೋಜಾ, ಪ್ರೀವಲ್‌ ಡಿ’ಸೋಜಾ, ಡಯಾನಾ ಪಿರೇರಾ, ಜನೀಶಾ ಸಿಕ್ವೇರಾ, ಲೀಶಾ ಪಿರೇರಾ, ಕೆನಿತ್‌ ಕ್ರಾಸ್ತಾ, ಮೆಟಿಲ್ಡಾ ಕ್ರಾಸ್ತಾ, ಮರಿಯಾ ಪಿರೇರಾ, ಅನ್ಸ್‌ಯಾ ಫೆರಾವೊ, ಅನಿತಾ ಪೆರಿಸ್‌, ರೋಶಲ್‌ ಡಿ’ಸೋಜಾ, ಸ್ವೀಡಲ್‌ ಡಿ’ಸೋಜಾ ಅವರಿದ್ದರು. ಆಲ್ವಿನ್‌ ನೊರೊನ್ಹಾ ಅವರು ಕೀ ಬೋರ್ಡ್‌ ನಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು