3:51 PM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್: ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ

17/04/2025, 10:43

ಮಂಗಳೂರು(reporterkarnataka.com): ಮಂಗಳೂರಿನ ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ್ಯಕ್ಷೆ ಸೆಲಿನ್‌ ಕೊರೆಯಾ, ಸದಸ್ಯರಾದ ಪ್ರೀತಂ ಡಿ’ಸೋಜಾ, ಪ್ರೀವಲ್‌ ಡಿ’ಸೋಜಾ, ಡಯಾನಾ ಪಿರೇರಾ, ಜನೀಶಾ ಸಿಕ್ವೇರಾ, ಲೀಶಾ ಪಿರೇರಾ, ಕೆನಿತ್‌ ಕ್ರಾಸ್ತಾ, ಮೆಟಿಲ್ಡಾ ಕ್ರಾಸ್ತಾ, ಮರಿಯಾ ಪಿರೇರಾ, ಅನ್ಸ್‌ಯಾ ಫೆರಾವೊ, ಅನಿತಾ ಪೆರಿಸ್‌, ರೋಶಲ್‌ ಡಿ’ಸೋಜಾ, ಸ್ವೀಡಲ್‌ ಡಿ’ಸೋಜಾ ಅವರಿದ್ದರು. ಆಲ್ವಿನ್‌ ನೊರೊನ್ಹಾ ಅವರು ಕೀ ಬೋರ್ಡ್‌ ನಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು