8:41 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್: ಗಾಯನ ಮಂಡಳಿಯಿಂದ ಸುಶ್ರಾವ್ಯ ಭಕ್ತಿ ಗೀತೆ

17/04/2025, 10:43

ಮಂಗಳೂರು(reporterkarnataka.com): ಮಂಗಳೂರಿನ ಕಳವಾರು ಪೆಜಾರ್‌ ಸಂತ ಜೋಸೆಫರ ಚರ್ಚ್ ವತಿಯಿಂದ ಮಂಗಳವಾರ ನಡೆದ 241ನೇ ಶಿಲುಬೆಯ ಹಾದಿ ಕಾರ್ಯಕ್ರಮದ ಬಲಿಪೂಜೆಯ ವೇಳೆ ಚರ್ಚ್ ನ ಗಾಯನ ಮಂಡಳಿಯ ಸದಸ್ಯರು ಸುಶ್ರಾವ್ಯ ಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾದರು. ಗಾಯನ ತಂಡದಲ್ಲಿ ಅಧ್ಯಕ್ಷೆ ಸೆಲಿನ್‌ ಕೊರೆಯಾ, ಸದಸ್ಯರಾದ ಪ್ರೀತಂ ಡಿ’ಸೋಜಾ, ಪ್ರೀವಲ್‌ ಡಿ’ಸೋಜಾ, ಡಯಾನಾ ಪಿರೇರಾ, ಜನೀಶಾ ಸಿಕ್ವೇರಾ, ಲೀಶಾ ಪಿರೇರಾ, ಕೆನಿತ್‌ ಕ್ರಾಸ್ತಾ, ಮೆಟಿಲ್ಡಾ ಕ್ರಾಸ್ತಾ, ಮರಿಯಾ ಪಿರೇರಾ, ಅನ್ಸ್‌ಯಾ ಫೆರಾವೊ, ಅನಿತಾ ಪೆರಿಸ್‌, ರೋಶಲ್‌ ಡಿ’ಸೋಜಾ, ಸ್ವೀಡಲ್‌ ಡಿ’ಸೋಜಾ ಅವರಿದ್ದರು. ಆಲ್ವಿನ್‌ ನೊರೊನ್ಹಾ ಅವರು ಕೀ ಬೋರ್ಡ್‌ ನಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು