3:33 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ ಆರೋಪಿಯ ಬಂಧನ

28/10/2025, 19:50

ವೆಂಕಟಪ್ಪ ಕೆ. ಸುಗ್ಗಾಲ್ ಸೇಡಂ ಕಲಬುರ್ಗಿ

info.reporterkarnata@gmail.com

ಮುಧೋಳ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಘಪುರ ದರ್ಗಾ ಹುಂಡಿ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ
ಮುಧೋಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ರಾಘಪುರ ಗ್ರಾಮದಲ್ಲಿ ದರ್ಗಾ ಹುಂಡಿ ಒಡೆದು ಕಳ್ಳತನ ಕುರಿತು ಗುನ್ನೇ ನo 74/25 ಯು/ಎಸ್ 331(3)ರದಲ್ಲಿ ಪ್ರಕರಣ ದಾಖಲಾಗಿದ್ದು.
ಪ್ರಕರಣ ಕುರಿತು ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರು ಮತ್ತು ಚಿಂಚೋಳಿ ಉಪಾಧೀಕ್ಷಕರ ಮಾರ್ಗದರ್ಶನ ಮೇರೆಗೆ ಪಿಐ ದೌಲತ್ ಎನ್. ಕೆ. ನೇತೃತ್ವದಲ್ಲಿ
ಪಿಎಸ್ಐ ಚಂದ್ರಶೇಖರ್ ಮತ್ತು ಸಿಬ್ಬಂದಿಗಳಾದ ಶಂಕರಗೌಡ, ವೀರರೆಡ್ಡಿ ಭೀಮಣ್ಣ ಎಎಸ್ಐ, ಅಲ್ಲಾಭಕ್ಷ ಒಳಗೊಂಡಂತೆ ರಾಘಪುರ ಗ್ರಾಮದ ಮೌಲಾಲಿ ದರ್ಗಾದ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ ಆರೋಪಿಯಾದ ನರಸಿಂಹಲು ರಾಘಪುರ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು