4:25 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ ಆರೋಪಿಯ ಬಂಧನ

28/10/2025, 19:50

ವೆಂಕಟಪ್ಪ ಕೆ. ಸುಗ್ಗಾಲ್ ಸೇಡಂ ಕಲಬುರ್ಗಿ

info.reporterkarnata@gmail.com

ಮುಧೋಳ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಘಪುರ ದರ್ಗಾ ಹುಂಡಿ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ
ಮುಧೋಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ರಾಘಪುರ ಗ್ರಾಮದಲ್ಲಿ ದರ್ಗಾ ಹುಂಡಿ ಒಡೆದು ಕಳ್ಳತನ ಕುರಿತು ಗುನ್ನೇ ನo 74/25 ಯು/ಎಸ್ 331(3)ರದಲ್ಲಿ ಪ್ರಕರಣ ದಾಖಲಾಗಿದ್ದು.
ಪ್ರಕರಣ ಕುರಿತು ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರು ಮತ್ತು ಚಿಂಚೋಳಿ ಉಪಾಧೀಕ್ಷಕರ ಮಾರ್ಗದರ್ಶನ ಮೇರೆಗೆ ಪಿಐ ದೌಲತ್ ಎನ್. ಕೆ. ನೇತೃತ್ವದಲ್ಲಿ
ಪಿಎಸ್ಐ ಚಂದ್ರಶೇಖರ್ ಮತ್ತು ಸಿಬ್ಬಂದಿಗಳಾದ ಶಂಕರಗೌಡ, ವೀರರೆಡ್ಡಿ ಭೀಮಣ್ಣ ಎಎಸ್ಐ, ಅಲ್ಲಾಭಕ್ಷ ಒಳಗೊಂಡಂತೆ ರಾಘಪುರ ಗ್ರಾಮದ ಮೌಲಾಲಿ ದರ್ಗಾದ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ ಆರೋಪಿಯಾದ ನರಸಿಂಹಲು ರಾಘಪುರ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು