6:35 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ ಆರೋಪಿಯ ಬಂಧನ

28/10/2025, 19:50

ವೆಂಕಟಪ್ಪ ಕೆ. ಸುಗ್ಗಾಲ್ ಸೇಡಂ ಕಲಬುರ್ಗಿ

info.reporterkarnata@gmail.com

ಮುಧೋಳ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಘಪುರ ದರ್ಗಾ ಹುಂಡಿ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ
ಮುಧೋಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ರಾಘಪುರ ಗ್ರಾಮದಲ್ಲಿ ದರ್ಗಾ ಹುಂಡಿ ಒಡೆದು ಕಳ್ಳತನ ಕುರಿತು ಗುನ್ನೇ ನo 74/25 ಯು/ಎಸ್ 331(3)ರದಲ್ಲಿ ಪ್ರಕರಣ ದಾಖಲಾಗಿದ್ದು.
ಪ್ರಕರಣ ಕುರಿತು ಪೊಲೀಸ್ ಅಧೀಕ್ಷಕರು, ಅಪರ ಪೊಲೀಸ್ ಅಧೀಕ್ಷಕರು ಮತ್ತು ಚಿಂಚೋಳಿ ಉಪಾಧೀಕ್ಷಕರ ಮಾರ್ಗದರ್ಶನ ಮೇರೆಗೆ ಪಿಐ ದೌಲತ್ ಎನ್. ಕೆ. ನೇತೃತ್ವದಲ್ಲಿ
ಪಿಎಸ್ಐ ಚಂದ್ರಶೇಖರ್ ಮತ್ತು ಸಿಬ್ಬಂದಿಗಳಾದ ಶಂಕರಗೌಡ, ವೀರರೆಡ್ಡಿ ಭೀಮಣ್ಣ ಎಎಸ್ಐ, ಅಲ್ಲಾಭಕ್ಷ ಒಳಗೊಂಡಂತೆ ರಾಘಪುರ ಗ್ರಾಮದ ಮೌಲಾಲಿ ದರ್ಗಾದ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ ಆರೋಪಿಯಾದ ನರಸಿಂಹಲು ರಾಘಪುರ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು