4:40 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಕಲಿಯುಗದ ಕರ್ಣ ಪಮ್ಮಿ ಕೊಡಿಯಾಲ್ ಬೈಲ್ ಗೆ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ಸನ್ಮಾನ

05/09/2022, 22:47

ಮಂಗಳೂರು(reporterkarnataka.com):ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ ಬಿಜೈ ಕೆಎಸ್ಸಾರ್ಟಿಸಿ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ವತಿಯಿಂದ ಸನ್ಮಾನಿಸಲಾಯಿತು.

ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯ ತುಳು ಅಧ್ಯಯನ ಪೀಠದ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ  ಜಾನಪದ ಪರಿಷತ್ ಇದರ ಅಧ್ಯಕ್ಷ ರಾಗಿರುವ ಇವರು ಕೊರೋನಾ ಸಂದರ್ಭದಲ್ಲಿ ಅದೆಷ್ಟು ಮಂದಿ ಬಡವರಿಗೆ ಅಕ್ಕಿ ದವಸ ಧಾನ್ಯದ ಕಿಟ್ಟಗಳನ್ನು ವಿತರಿಸಿದ ದೇವತಾ ಮನುಷ್ಯ. ಒಂದು ಕೈಯಲ್ಲಿ ಕೊಟ್ಟದು ಇನೊಂದು ಕೈಗೆ ಗೊತ್ತಾಗ ಬಾರದು ಎನ್ನುವ ಮನೋಭಾವ ಇವರದ್ದು, ಬಡವರ ಸೇವೆಯೇ ದೇವರ ಸೇವೆ ಎನ್ನುವ ಇವರು ರಿಕ್ಷಾ ಚಾಲಕರಿಗೆ ಅನ್ಯಾಯವಾದಾಗ ಎದುರು ಬಂದು ಅವರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ನನಗೆ ಯಾವುದೇ ಸನ್ಮಾನ ಬೇಡ ನಾನು ನನ್ನಿದಾದ ಉಪಕಾರವನ್ನು ಯಾವತ್ತು ಮಾಡುತೇನೆ. ನಿಮ್ಮ ಒಟ್ಟಿಗೆ ಇರುತ್ತೇನೆ.

ಎನ್ನುವ ಕಲಿಯುಗದ ಕರ್ಣನಿಗೆ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘದವರು ಒತ್ತಾಯಪೂರ್ವಕವಾಗಿ ಸನ್ಮಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು