6:07 AM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕಲಿಯುಗದ ಕರ್ಣ ಪಮ್ಮಿ ಕೊಡಿಯಾಲ್ ಬೈಲ್ ಗೆ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ಸನ್ಮಾನ

05/09/2022, 22:47

ಮಂಗಳೂರು(reporterkarnataka.com):ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ ಬಿಜೈ ಕೆಎಸ್ಸಾರ್ಟಿಸಿ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ವತಿಯಿಂದ ಸನ್ಮಾನಿಸಲಾಯಿತು.

ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯ ತುಳು ಅಧ್ಯಯನ ಪೀಠದ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ  ಜಾನಪದ ಪರಿಷತ್ ಇದರ ಅಧ್ಯಕ್ಷ ರಾಗಿರುವ ಇವರು ಕೊರೋನಾ ಸಂದರ್ಭದಲ್ಲಿ ಅದೆಷ್ಟು ಮಂದಿ ಬಡವರಿಗೆ ಅಕ್ಕಿ ದವಸ ಧಾನ್ಯದ ಕಿಟ್ಟಗಳನ್ನು ವಿತರಿಸಿದ ದೇವತಾ ಮನುಷ್ಯ. ಒಂದು ಕೈಯಲ್ಲಿ ಕೊಟ್ಟದು ಇನೊಂದು ಕೈಗೆ ಗೊತ್ತಾಗ ಬಾರದು ಎನ್ನುವ ಮನೋಭಾವ ಇವರದ್ದು, ಬಡವರ ಸೇವೆಯೇ ದೇವರ ಸೇವೆ ಎನ್ನುವ ಇವರು ರಿಕ್ಷಾ ಚಾಲಕರಿಗೆ ಅನ್ಯಾಯವಾದಾಗ ಎದುರು ಬಂದು ಅವರ ಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿ. ನನಗೆ ಯಾವುದೇ ಸನ್ಮಾನ ಬೇಡ ನಾನು ನನ್ನಿದಾದ ಉಪಕಾರವನ್ನು ಯಾವತ್ತು ಮಾಡುತೇನೆ. ನಿಮ್ಮ ಒಟ್ಟಿಗೆ ಇರುತ್ತೇನೆ.

ಎನ್ನುವ ಕಲಿಯುಗದ ಕರ್ಣನಿಗೆ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘದವರು ಒತ್ತಾಯಪೂರ್ವಕವಾಗಿ ಸನ್ಮಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು