12:58 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು…

ಇತ್ತೀಚಿನ ಸುದ್ದಿ

ಕಲ್ಲಚ್ಚು ಪ್ರಕಾಶನದ ರಜತ ರಂಗು: ನ.1ರಂದು ಕನ್ನಡ ಕಣ್ಮನಗಳ ಕಲರವ

30/10/2025, 18:09

ಮಂಗಳೂರು(reporterkarnataka.com): ಬೆಳ್ಳಿಹಬ್ಬ ” ರಜತ ರಂಗು” ಸಂಭ್ರಮದಲ್ಲಿರುವ ಮಂಗಳೂರಿನ ಕಲ್ಲಚ್ಚು ಪ್ರಕಾಶನದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ” ಕನ್ನಡ ಕಣ್ಮನಗಳ ಕಲರವ” ಸಮಾರಂಭ ನವಂಬರ್ 1ರಂದು ಸಂಜೆ 4.00 ಗಂಟೆಗೆ ನಗರದ ಹೋಟೆಲ್ ವುಡ್ ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಕಲ್ಲಚ್ಚು ರಾಜ್ಯೋತ್ಸವ ಪುರಸ್ಕಾರವನ್ನು ಪ್ರದೀಪ ನಾಯಕ್ ಮದ್ದಡ್ಕರವರಿಗೆ ಪ್ರದಾನ ಮಾಡಲಾಗುವುದು. ಹಿರಿಯ ಕವಿ ರಾಮಚಂದ್ರ ಬೈಕಂಪಾಡಿ ಉದ್ಘಾಟಿಸುವರು. ಉಪನ್ಯಾಸಕ ಕರುಣಾಕರ ಬಳ್ಕೂರು ರಾಜ್ಯೋತ್ಸವ ಸಂದೇಶ ನೀಡಲಿದ್ದು ಸಾಹಿತಿಗಳಾದ ಶಮೀಮ ಕುತ್ತಾರ್ ಮತ್ತು ಇಜಾಕ್ ಡಿಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರಾವಳಿಯ ಹಿರಿ – ಕಿರಿ ಸಾಹಿತ್ಯ ಮತ್ತು ಪೂರಕ ಕ್ಷೇತ್ರದ ಅನೇಕ ಸಾಧಕರು ಮಾತು ಮಂಥನ, ಕಥೆ ಕವಿತೆಯಲ್ಲಿ ಪಾಲ್ಗೊಳ್ಳಲಿದ್ದು ಆಸಕ್ತರಿಗೆ ಮುಕ್ತ ಪ್ರವೇಶ ಇದೆ ಎಂದು ಸಾಹಿತಿ ಪ್ರಕಾಶಕ ಮಹೇಶ ಆರ್. ನಾಯಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು