5:21 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವತಿಯಿಂದ 46ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವಕ್ಕೆ ಚಾಲನೆ

20/10/2023, 19:10

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ 46ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಅಂಗವಾಗಿ
ಎಂ ಆರ್ ಪಿ ಎಲ್ ಅಭಿಯಂತರರಾದ ವಿನಯ ಕುಮಾರ್ ಬಲ್ಕಟ್ಟ ಅವರು ದ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಮೂರ್ತಿ ಶ್ರೀಪತಿ ಭಟ್ ಪಲನೀರು ಅವರಿಂದ ಗಣಹೋಮ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠೆ ನೆರವೇರಿತು. ನಂತರ ನಡೆದ ಭಜನಾ ಸಂಕೀರ್ತನೆಯ ದ್ವೀಪ ಪ್ರಜ್ವಲನೆಯನ್ನು ಚೆನ್ನಪ್ಪ ಪೂಜಾರಿ ಗುಂಡಿಮಜಲು, ಮತ್ತು ವಿಶ್ವನಾಥ ದೇವಾಡಿಗ ನೆಟ್ಲ ನೆರವೇರಿಸಿದರು.


ನಂತರ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಶ್ರೀ ಶಾರದಾ ಪ್ರತಿಷ್ಠಾನದ ಅಧ್ಯಕ್ಷ ಯತೀನ್ ಕುಮಾರ್ ಪಂಚವಟಿ, ಪ್ರಧಾನ ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ,ಉತ್ಸವ ಸಮಿತಿಯ ಅಧ್ಯಕ್ಷರಾದ ಯೋಗೀಶ್ ಗೌರೀಶ್, ಕಾರ್ಯದರ್ಶಿ ಪ್ರಮಿತ್ ಕುಮಾರ್, ಚಿ. ರಮೇಶ್, ನರಸಿಂಹ, ನಾಗರಾಜ್ ಬಲ್ಯಾಯ, ರಾಜೇಶ್ ಕೊಟ್ಟಾರಿ ಮತ್ತು ಪ್ರತಿಷ್ಠಾನದ ಸದಸ್ಯರು, ಉತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು