12:19 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಲ್ಲಡ್ಕ: ಚತುಷ್ಪಥ ಕಾಮಗಾರಿಯ ಫ್ಲೈ ಓವರ್ ಪಿಲ್ಲರ್ ಹಠಾತ್ ಕುಸಿತ

14/10/2022, 00:05

ಬಂಟ್ವಾಳ(reporterkarnataka.com): ಚತುಷ್ಪಥ ಕಾಮಗಾರಿಯ ಫ್ಲೈ ಓವರ್ ನಿರ್ಮಾಣ ಹಂತದಲ್ಲಿ ಕುಸಿದು ಬಿದ್ದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಪೇಟೆಯಲ್ಲಿ ಗುರುವಾರ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ಭಾಗವಾಗಿ ಕಲ್ಲಡ್ಕ ಪೇಟೆಯಲ್ಲಿ ಫ್ಲೈ ಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಫ್ಲೈ ಓವರ್ ಗೆ ಅಡಿಪಾಯ ಹಾಕಿ ಸರಳು ಕಟ್ಟಿ ಪಿಲ್ಲರ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಅದರಲ್ಲಿ ಒಂದು ಪಿಲ್ಲರ್ ಗುರುವಾರ ಕುಸಿದು ಬಿದ್ದಿದೆ.
ಫ್ಲೈ ಓವರ್ ಕಾಮಗಾರಿಯಿಂದ ಕಲ್ಲಡ್ಕದ ನಿವಾಸಿಗಳು ಹಾಗೂ ನಿತ್ಯ ಪ್ರಯಾಣಿಕರು ಈಗಾಗಲೇ ರೋಸಿ ಹೋಗಿದ್ದಾರೆ. ಟ್ರಾಫಿಕ್ ಜಾಮ್, ಧೂಳು ಇಲ್ಲಿ ನಿತ್ಯದ ವಿಷಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು