11:30 AM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ

11/07/2023, 18:01

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಶ್ರೀರಾಮ ವಿದ್ಯಾಸಂಸ್ಥೆಯ ಸಂಸ್ಥಾಪಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ ಮಾಡಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ನರಿಂಗಾನ, ಮುಖ್ಯ ಅತಿಥಿಯಾಗಿ ಕಲಾವಿದರಾದ ಬಡೆಕ್ಕಿಲ ಪ್ರದೀಪ, ಯಕ್ಷಗಾನ ಕಲಾವಿದೆ ಅಮೃತ ಅಡಿಗ, ಪ್ರಾಚಾರ್ಯರಾದ ಕೃಷ್ಣಪ್ರಸಾದ ಕಾಯಾರ್ಕಟ್ಟೆ, ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕ ಯತಿರಾಜ್ ಪಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು