9:25 AM Sunday17 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿನಿಯರು ಎಸ್ ಜಿಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆ

06/10/2024, 19:10

ಭೂಪಾಲ್(reporterkarnataka.com): ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯ ಪ್ರದೇಶದ ಮಂಡ್ಸೌರು ನಲ್ಲಿ ಜರಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024ರ ಲ್ಲಿ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯ 9 ನೇ ತರಗತಿಯ ಅನರ್ಘ್ಯ ಎ. ಆರ್. 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆ ಯ 400 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಚಿನ್ನ 200 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಪರ್ಧೆ ಗೆ ಆಯ್ಕೆಯಾಗಿರುತ್ತಾರೆ.
ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಅನನ್ಯ ಎ ಆರ್ 14 ವರ್ಷ ಒಳಗಿನ ಹುಡುಗಿಯರ ಈಜು ಸ್ಪರ್ಧೆಯಲ್ಲಿ 200 ಮೀ ಬಟರ್ ಫ್ಲೈ ಯಲ್ಲಿ ಚಿನ್ನ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿರುವ ಅಶೋಕ ಕುಮಾರ್ ಬರಿಮಾರು ಮತ್ತು ಕೆ ಪಿಎಸ್ ಸಿ ಮೊಂಟೆಪದವು ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಪುತ್ರಿಯರಾಗಿದ್ದು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಬಿ.ಕೆ. ನಾಯ್ಕರ ಅವರ ಶಿಷ್ಯಯರಾಗಿದ್ದು ಅಲೋಷಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ಸ್ಯಾಂಜು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು