2:52 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿನಿಯರು ಎಸ್ ಜಿಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆ

06/10/2024, 19:10

ಭೂಪಾಲ್(reporterkarnataka.com): ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯ ಪ್ರದೇಶದ ಮಂಡ್ಸೌರು ನಲ್ಲಿ ಜರಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024ರ ಲ್ಲಿ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯ 9 ನೇ ತರಗತಿಯ ಅನರ್ಘ್ಯ ಎ. ಆರ್. 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆ ಯ 400 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಚಿನ್ನ 200 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಪರ್ಧೆ ಗೆ ಆಯ್ಕೆಯಾಗಿರುತ್ತಾರೆ.
ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಅನನ್ಯ ಎ ಆರ್ 14 ವರ್ಷ ಒಳಗಿನ ಹುಡುಗಿಯರ ಈಜು ಸ್ಪರ್ಧೆಯಲ್ಲಿ 200 ಮೀ ಬಟರ್ ಫ್ಲೈ ಯಲ್ಲಿ ಚಿನ್ನ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿರುವ ಅಶೋಕ ಕುಮಾರ್ ಬರಿಮಾರು ಮತ್ತು ಕೆ ಪಿಎಸ್ ಸಿ ಮೊಂಟೆಪದವು ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಪುತ್ರಿಯರಾಗಿದ್ದು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಬಿ.ಕೆ. ನಾಯ್ಕರ ಅವರ ಶಿಷ್ಯಯರಾಗಿದ್ದು ಅಲೋಷಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ಸ್ಯಾಂಜು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು