9:14 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿನಿಯರು ಎಸ್ ಜಿಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆ

06/10/2024, 19:10

ಭೂಪಾಲ್(reporterkarnataka.com): ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯ ಪ್ರದೇಶದ ಮಂಡ್ಸೌರು ನಲ್ಲಿ ಜರಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024ರ ಲ್ಲಿ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯ 9 ನೇ ತರಗತಿಯ ಅನರ್ಘ್ಯ ಎ. ಆರ್. 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆ ಯ 400 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಚಿನ್ನ 200 ಮೀ ಇಂಡಿವಿಜುವಲ್ ಮೆಡ್ಲೆ ಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಪರ್ಧೆ ಗೆ ಆಯ್ಕೆಯಾಗಿರುತ್ತಾರೆ.
ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿಯ ಅನನ್ಯ ಎ ಆರ್ 14 ವರ್ಷ ಒಳಗಿನ ಹುಡುಗಿಯರ ಈಜು ಸ್ಪರ್ಧೆಯಲ್ಲಿ 200 ಮೀ ಬಟರ್ ಫ್ಲೈ ಯಲ್ಲಿ ಚಿನ್ನ ಪಡೆದು ಎಸ್ ಜಿ ಎಫ್ ಇಂಡಿಯ ಈಜು ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿರುವ ಅಶೋಕ ಕುಮಾರ್ ಬರಿಮಾರು ಮತ್ತು ಕೆ ಪಿಎಸ್ ಸಿ ಮೊಂಟೆಪದವು ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಪುತ್ರಿಯರಾಗಿದ್ದು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ ಪೆಕ್ಟರ್ ಬಿ.ಕೆ. ನಾಯ್ಕರ ಅವರ ಶಿಷ್ಯಯರಾಗಿದ್ದು ಅಲೋಷಿಯಸ್ ವಿವನ್ ಈಜು ಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ಸ್ಯಾಂಜು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು