11:37 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕಲ್ಲಾಪುವಿನಿಂದ ಮುಡಿಪು ತನಕ ಕಾಂಗ್ರೆಸ್ ನಿಂದ ಬೃಹತ್ ಕಾಲ್ನಡಿಗೆ ಜಾಥಾ

06/09/2022, 23:37

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಉಳ್ಳಾಲ(reporterkarnataka.com): ಮಂಗಳೂರು ವಿಧಾನಸಭೆ ಕ್ಷೇತ್ರದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಬೃಹತ್ ಕಾಲ್ನಡಿಗೆ ಜಾಥಾ ಮಂಗಳವಾರ ನಡೆಯಿತು.
ಮಧ್ಯಾಹ್ನ 2 ಗಂಟೆಗೆ ಕಲ್ಲಾಪು ಯುನಿಟಿ ಹಾಲ್ ನಿಂದ ಮುಡಿಪು ತನಕ ಕಾಲ್ನಡಿಗೆ ಜಾಥಾ ನಡೆಯಿತು.


ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ‘ಅಮೃತ ಸಂಗಮ 2022’ ಮುಡಿಪುನಲ್ಲಿ ವಿವಿಧ ಜಾನಪದ ಸಾಂಸ್ಕೃತಿಕ ವೈಭವದೊಂದಿಗೆ ಜರುಗಿತು. ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು