9:50 PM Monday28 - July 2025
ಬ್ರೇಕಿಂಗ್ ನ್ಯೂಸ್
ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ…

ಇತ್ತೀಚಿನ ಸುದ್ದಿ

ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ರಾಷ್ಟ್ರ ನಿರ್ಮಾತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

26/09/2023, 00:13

ಮಂಗಳೂರು(reporterkarnataka.com):ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ವಾರ್ಷಿಕ ರಾಷ್ಟ್ರ ನಿರ್ಮಾತ್ರ (NATION BUILDER)ವಾರ್ಷಿಕ ಪ್ರಶಸ್ತಿಯನ್ನು ಸರಕಾರಿ ಪ್ರೌಢಶಾಲಾ ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ಪ್ರದಾನ ಮಾಡಲಾಯಿತು.


ರೋಟರಿ ಕ್ಲಬ್ ದೇರಳಕಟ್ಟೆ ಸಂಸ್ಥೆಯ ಆಶ್ರಯದಲ್ಲಿ ಸೆ.24 ರಂದು ಹೋಟೇಲ್‌ ಕಂಪರ್ಟ್ಇನ್ ಸಭಾಂಗಣದಲ್ಲಿ ಜರಗಿದ “ಶಿಕ್ಷಕರ ದಿನಾ ಚರಣೆ” ಯ ಸಮಾರಂಭದಲ್ಲಿ ರೋಟರಿ ಸಂಸ್ಥೆಯ ವೃತ್ತಿಪರ ಸೇವೆಯ ಅಂಗವಾಗಿ ಹಾಗೂ ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ವಾರ್ಷಿಕ ರಾಷ್ಟ್ರ ನಿರ್ಮಾತ್ರ (NATION BUILDER)ವಾರ್ಷಿಕ ಪ್ರಶಸ್ತಿಯನ್ನು ಸರಕಾರಿ ಪ್ರೌಢಶಾಲಾ ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರು ಸಲ್ಲಿಸಿದ ಅನುಪಮ ಸೇವೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ| ಕೆ.ರವೀಂದ್ರ ಶೆಟ್ಟಿ, ಮಾಜಿ ಗವರ್ನರ್ ಡಾ ದೇವದಾಸ್ ರೈ, ಸಹಾಯಕ ಗವರ್ನರ್‌ರಾರದ ಪಿ.ಡಿ. ಶೆಟ್ಟಿಯವರು,.ಸಂಸ್ಥೆಯ ಅಧ್ಯಕ್ಷೆ ಲತಾ ವಿಕ್ರಮ್, ಕಾರ್ಯದರ್ಶಿ ಸುಜಾತ ಶೆಟ್ಟಿಯವರು, ಚುನಾಯಿತ ಗವರ್ನರ್‌ ವಿಕ್ರಮ್‌ದತ್ತ ಹಾಗೂ ಮಾಜಿ ಅಧ್ಯಕ್ಷರಾದ| ಜೆ.ಪಿ.ರೈಯವರು, ಡಾ l ಅನಂತನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು