2:36 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ 68ನೇ ಕನ್ನಡ ರಾಜ್ಯೋತ್ಸವ, ಕರ್ನಾಟಕ ಸುವರ್ಣ ಸಂಭ್ರಮ

02/11/2023, 22:54

ಬಂಟ್ವಾಳ(reporterkarnataka.com): ಮಂಜನಾಡಿ ಸಮೀಪದ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ 68ನೇ ಕನ್ನಡ ರಾಜ್ಯೋತ್ಸವ, ಕರ್ನಾಟಕ 50 ಸುವರ್ಣ ಸಂಭ್ರಮವನ್ನು ಆಚರಿಸಲಾಯಿತು.


ಲಯನ್ಸ್ ಜೋನ್ ಚೇರ್ ಪರ್ಸನ್ ಆಶಾ ನಾಗರಾಜ್ ಮತ್ತು ಜೆಸಿಐ ಮಂಗಳಗಂಗೋತ್ರಿ ಕೋಣಾಜಿ ಘಟಕದ ಪೂರ್ವ ಅಧ್ಯಕ್ಷರಾದ ಫ್ರಾಂಕಿ ಫ್ರಾನ್ಸಿಸ್ ಕುಟಿನ ಅವರು ಭಾಗವಹಿಸಿದ್ದರು. ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಚಾಲನೆ ನೀಡಲಾಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸೀಮಾ ಮರಿಯಾ ಡಿಸೋಜ ರವರು ವಹಿಸಿದ್ದರು ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿದರು. ಕನ್ನಡ ನಾಡು ನುಡಿ ಭಾಷೆಯ ಬಗ್ಗೆ ಸಂತೋಷ್ ಪಮ್ಮರ್ ಅವರು ಭಾಷಣ ಮಾಡಿದರು .ಶಿಕ್ಷಕಿ ಪುಷ್ಪಾ ಧನ್ಯವಾದಗೈದರು. ಮುಫಿದಾ ಮತ್ತು ಶಹನಾ ಕಾರ್ಯಕ್ರಮ ನಿರೂಪಿಸಿದರು ಕಾರ್ಯಕ್ರಮದಲ್ಲಿ. ಶಿಕ್ಷಕರಾದ ವಿನಿತಾ, ಯಶಲತಾ ಪ್ರಭಾಕರ್, ವಿದ್ಯಾರ್ಥಿಗಳು, ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು