1:05 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು

08/05/2021, 15:26

ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ‌.

ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮೃತ ಕಾರ್ಮಿಕರಲ್ಲಿ ಬಹುತೇಕರು ಆಂಧ್ರಪ್ರದೇಶದ ಪುಲಿವೆಂಡುಲ ಮೂಲದವರಾಗಿದ್ದು, ಸ್ಥಳಕ್ಕೆ ಕಡಪ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು