8:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು

08/05/2021, 15:26

ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ‌.

ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮೃತ ಕಾರ್ಮಿಕರಲ್ಲಿ ಬಹುತೇಕರು ಆಂಧ್ರಪ್ರದೇಶದ ಪುಲಿವೆಂಡುಲ ಮೂಲದವರಾಗಿದ್ದು, ಸ್ಥಳಕ್ಕೆ ಕಡಪ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು