1:28 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕಲ್ಮಠದಲ್ಲಿ ಶಿವಶರಣ ಜಂಗಮರಿಂದ ಮಗುವಿಗೆ ಪ್ರಭುಲಿಂಗ ನಾಮಕರಣ

27/12/2021, 20:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

 info.reporterkarnataka@gmail.com

ಮಸ್ಕಿ ಕಲ್ಮಠದ ಶಿವಕುಮಾರ ಸ್ವಾಮೀಜಿಯವರು ಅನುಸಿಯ ಕಲ್ಮಠ ಅವರ ಮಕ್ಕಳಾದ ನೀಲಕಂಠ ಸ್ವಾಮಿ ಶೋಭಾ ಅವರ ದ್ವಿತೀಯ ಚಿರಂಜೀವಿ ಪ್ರಭುಲಿಂಗ ಅವರಿಗೆ ಶ್ರೀ ವೇದಮೂರ್ತಿ ಶ್ರೀ ಪ್ರಭುಸ್ವಾಮಿ ಮಳಿಮಠ ಅವರಿಂದ ವಿವಿಧ ರೀತಿಯ ಪೂಜಾ ಕಾರ್ಯಕ್ರಮದೊಂದಿಗೆ ಹರಗುರು ಶರಣರ ಜಂಗಮ ಸಮಾಜದವರಿಂದ ಶರಣ ಮಗುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು.

ರಾಜಕೀಯ ಪ್ರತಿಷ್ಠಿತ ವ್ಯಕ್ತಿಗಳಾದ ಬಾಬುಗೌಡ ಬಾದರ್ಲಿ, ಪ್ರಭುರಾಜ್ ಕರ್ಪೂರಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ( ಸಂಪಾದಕರು ) ಹಾಗೂ ಶರಣ ಬಸವರಾಜಸ್ವಾಮಿ ಹಿರೇಮಠ್ ಪೂಜ್ಯ ಮಹಾಮಾತೆಯ ರಾದ ಪಾರ್ವತಿ ಕಲ್ಮಠ ರೈಚೂರ್, ಸರೋಜಾ ಜವಳಗೇರಿ,ಅನುಷಿಯ ಕಲ್ಮಠ, ಶಿವಕುಮಾರ ಪಾರ್ವತಿ ಚನ್ನಬಸವ ಕಲ್ಮಠ, ಮಾತೆ ಲಲಿತ ಸಾಲಿಮಠ,   ಮಹಾದೇವಿ ಲಿಂಗ್ಸುಗೂರ್, ಶರಣ ಬಂಧುಗಳು ಸೇರಿದಂತೆ ಕಲ್ಮಠದ ಗುರುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು