5:34 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕಲ್ಮಠದಲ್ಲಿ ಶಿವಶರಣ ಜಂಗಮರಿಂದ ಮಗುವಿಗೆ ಪ್ರಭುಲಿಂಗ ನಾಮಕರಣ

27/12/2021, 20:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

 info.reporterkarnataka@gmail.com

ಮಸ್ಕಿ ಕಲ್ಮಠದ ಶಿವಕುಮಾರ ಸ್ವಾಮೀಜಿಯವರು ಅನುಸಿಯ ಕಲ್ಮಠ ಅವರ ಮಕ್ಕಳಾದ ನೀಲಕಂಠ ಸ್ವಾಮಿ ಶೋಭಾ ಅವರ ದ್ವಿತೀಯ ಚಿರಂಜೀವಿ ಪ್ರಭುಲಿಂಗ ಅವರಿಗೆ ಶ್ರೀ ವೇದಮೂರ್ತಿ ಶ್ರೀ ಪ್ರಭುಸ್ವಾಮಿ ಮಳಿಮಠ ಅವರಿಂದ ವಿವಿಧ ರೀತಿಯ ಪೂಜಾ ಕಾರ್ಯಕ್ರಮದೊಂದಿಗೆ ಹರಗುರು ಶರಣರ ಜಂಗಮ ಸಮಾಜದವರಿಂದ ಶರಣ ಮಗುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು.

ರಾಜಕೀಯ ಪ್ರತಿಷ್ಠಿತ ವ್ಯಕ್ತಿಗಳಾದ ಬಾಬುಗೌಡ ಬಾದರ್ಲಿ, ಪ್ರಭುರಾಜ್ ಕರ್ಪೂರಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ( ಸಂಪಾದಕರು ) ಹಾಗೂ ಶರಣ ಬಸವರಾಜಸ್ವಾಮಿ ಹಿರೇಮಠ್ ಪೂಜ್ಯ ಮಹಾಮಾತೆಯ ರಾದ ಪಾರ್ವತಿ ಕಲ್ಮಠ ರೈಚೂರ್, ಸರೋಜಾ ಜವಳಗೇರಿ,ಅನುಷಿಯ ಕಲ್ಮಠ, ಶಿವಕುಮಾರ ಪಾರ್ವತಿ ಚನ್ನಬಸವ ಕಲ್ಮಠ, ಮಾತೆ ಲಲಿತ ಸಾಲಿಮಠ,   ಮಹಾದೇವಿ ಲಿಂಗ್ಸುಗೂರ್, ಶರಣ ಬಂಧುಗಳು ಸೇರಿದಂತೆ ಕಲ್ಮಠದ ಗುರುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು