9:12 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ: ಭಕ್ತರೋ? ಅಥವಾ ಕಿಡಿಗೇಡಿಗಳ ಕೆಲಸವೋ?

04/08/2023, 15:59

ಚಿಕ್ಕಮಗಳೂರು(reporterkarnataka.com): ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆಯಾಗಿದೆ. ಇದು ಭಕ್ತರ ಕೆಲಸವೋ? ಕಿಡಿಗೇಡಿ ಕೃತ್ಯವೋ ಎನ್ನುವುದು ಗೊತ್ತಾಗಿಲ್ಲ.

ಹುಂಡಿಗೆ ಜೆರಾಕ್ಸ್ ನೋಟ್ ಹಾಕಿ ಯಾರೋ ಭಕ್ತರು ಇಷ್ಟಾರ್ಥ ಸಾಧನೆಗೆ ಬೇಡಿಕೊಂಡಿರಬೇಕು. ಇಲ್ಲವೇ ಕಿಡಿಗೇಡಿಗಳು ತಮಾಷೆಗೆ ಮಾಡಿರಬಹುದು ಎನ್ನಲಾಗಿದೆ.
ಕಾಣಿಕೆ ಹುಂಡಿಯಲ್ಲಿ 2000 ಮುಖ ಬೆಲೆಯ ಕಲರ್ ಜೆರಾಕ್ಸ್ ನೋಟು ಪತ್ತೆಯಾಗಿದೆ.
ಕಲರ್ ಜೆರಾಕ್ಸ್ ನೋಟು ನೋಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಿಗೆ ಶಾಕ್ ಆಗಿದೆ. ಹುಂಡಿಯ ಹಣ ಎಣಿಕೆ ಕಾರ್ಯದ ವೇಳೆ ನಕಲಿ ನೋಟು ಪತ್ತೆಯಾಗಿದೆ.
ಬಳಿಕ ಜೆರಾಕ್ಸ್ ನೋಟ್ ನ್ನು ಆಡಳಿತ ಮಂಡಳಿ ಹರಿದು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು