10:22 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ: ಭಕ್ತರೋ? ಅಥವಾ ಕಿಡಿಗೇಡಿಗಳ ಕೆಲಸವೋ?

04/08/2023, 15:59

ಚಿಕ್ಕಮಗಳೂರು(reporterkarnataka.com): ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆಯಾಗಿದೆ. ಇದು ಭಕ್ತರ ಕೆಲಸವೋ? ಕಿಡಿಗೇಡಿ ಕೃತ್ಯವೋ ಎನ್ನುವುದು ಗೊತ್ತಾಗಿಲ್ಲ.

ಹುಂಡಿಗೆ ಜೆರಾಕ್ಸ್ ನೋಟ್ ಹಾಕಿ ಯಾರೋ ಭಕ್ತರು ಇಷ್ಟಾರ್ಥ ಸಾಧನೆಗೆ ಬೇಡಿಕೊಂಡಿರಬೇಕು. ಇಲ್ಲವೇ ಕಿಡಿಗೇಡಿಗಳು ತಮಾಷೆಗೆ ಮಾಡಿರಬಹುದು ಎನ್ನಲಾಗಿದೆ.
ಕಾಣಿಕೆ ಹುಂಡಿಯಲ್ಲಿ 2000 ಮುಖ ಬೆಲೆಯ ಕಲರ್ ಜೆರಾಕ್ಸ್ ನೋಟು ಪತ್ತೆಯಾಗಿದೆ.
ಕಲರ್ ಜೆರಾಕ್ಸ್ ನೋಟು ನೋಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಿಗೆ ಶಾಕ್ ಆಗಿದೆ. ಹುಂಡಿಯ ಹಣ ಎಣಿಕೆ ಕಾರ್ಯದ ವೇಳೆ ನಕಲಿ ನೋಟು ಪತ್ತೆಯಾಗಿದೆ.
ಬಳಿಕ ಜೆರಾಕ್ಸ್ ನೋಟ್ ನ್ನು ಆಡಳಿತ ಮಂಡಳಿ ಹರಿದು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು