9:14 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

‘ಕಮಲಿ’ ಧಾರಾವಾಹಿ ನಿರ್ದೇಶಕನಿಂದ ವಂಚನೆ ಆರೋಪ :  ಪಿಎಂ, ಸಿಎಂ ಮತ್ತು ಗೃಹ ಸಚಿವರಿಗೆ ದೂರು

06/01/2022, 22:51

ಬೆಂಗಳೂರು(reporterkarnataka.com): “ಕಮಲಿ” ಧಾರಾವಾಹಿಯ ನಿರ್ದೇಶಕರ ವಿರುದ್ಧ ಗೋಲ್‌ಮಾಲ್ ವಿಚಾರವಾಗಿ ವಂಚನೆ ಆರೋಪದ ಬಗ್ಗೆ ದೂರು ನೀಡಲಾಗಿದೆ.

ಕಮಲಿ ಸಿರೀಯಲ್‌‌ಗೆ ಹಣ ಹಾಕಿದ್ದ ನಿರ್ಮಾಪಕ ರೋಹಿತ್ ಅವರು, ಖಾಸಗಿ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಹಾಗೂ “ಕಮಲಿ” ಸೀರಿಯಲ್ ನಿರ್ದೇಶಕ ಅರವಿಂದ್ ಕೌಶಿಕ್‌ರಿಂದ ವಂಚನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಙಾನೇಂದ್ರ ಅವರಿಗೆ ದೂರು ನೀಡಿದ್ದಾರೆ.

ಸಿರೀಯಲ್‌ ಶುರುವಾಗಿದ್ದ ದಿನದಂದ 73 ಲಕ್ಷ ಹಣ ಹಾಕಿದ್ದು,  “ಕಮಲಿ” 15 ಕೋಟಿಯಷ್ಷು ವಹಿವಾಟು ಮಾಡಿದ್ದರೂ, ಎಲ್ಲವನ್ನೂ ವ್ಯವಸ್ಥಿತವಾಗಿ ವಂಚಿಸಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.

ಸದ್ಯ ರೋಹಿತ್ ಕೊಟ್ಟ ದೂರನ್ನ ಕೂಲಂಕುಷವಾಗಿ ಪರಿಗಣಿಸಿ ವಿಚಾರಣೆ ನಡೆಸುವಂತೆ ಗೃಹ ಮಂತ್ರಿಗಳು ಕಮಿಷನರ್ ಕಮಲ್‌ ಪಂಥ್ ಅವರಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು