1:17 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

‘ಕಮಲಿ’ ಧಾರಾವಾಹಿ ನಿರ್ದೇಶಕನಿಂದ ವಂಚನೆ ಆರೋಪ :  ಪಿಎಂ, ಸಿಎಂ ಮತ್ತು ಗೃಹ ಸಚಿವರಿಗೆ ದೂರು

06/01/2022, 22:51

ಬೆಂಗಳೂರು(reporterkarnataka.com): “ಕಮಲಿ” ಧಾರಾವಾಹಿಯ ನಿರ್ದೇಶಕರ ವಿರುದ್ಧ ಗೋಲ್‌ಮಾಲ್ ವಿಚಾರವಾಗಿ ವಂಚನೆ ಆರೋಪದ ಬಗ್ಗೆ ದೂರು ನೀಡಲಾಗಿದೆ.

ಕಮಲಿ ಸಿರೀಯಲ್‌‌ಗೆ ಹಣ ಹಾಕಿದ್ದ ನಿರ್ಮಾಪಕ ರೋಹಿತ್ ಅವರು, ಖಾಸಗಿ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಹಾಗೂ “ಕಮಲಿ” ಸೀರಿಯಲ್ ನಿರ್ದೇಶಕ ಅರವಿಂದ್ ಕೌಶಿಕ್‌ರಿಂದ ವಂಚನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಙಾನೇಂದ್ರ ಅವರಿಗೆ ದೂರು ನೀಡಿದ್ದಾರೆ.

ಸಿರೀಯಲ್‌ ಶುರುವಾಗಿದ್ದ ದಿನದಂದ 73 ಲಕ್ಷ ಹಣ ಹಾಕಿದ್ದು,  “ಕಮಲಿ” 15 ಕೋಟಿಯಷ್ಷು ವಹಿವಾಟು ಮಾಡಿದ್ದರೂ, ಎಲ್ಲವನ್ನೂ ವ್ಯವಸ್ಥಿತವಾಗಿ ವಂಚಿಸಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.

ಸದ್ಯ ರೋಹಿತ್ ಕೊಟ್ಟ ದೂರನ್ನ ಕೂಲಂಕುಷವಾಗಿ ಪರಿಗಣಿಸಿ ವಿಚಾರಣೆ ನಡೆಸುವಂತೆ ಗೃಹ ಮಂತ್ರಿಗಳು ಕಮಿಷನರ್ ಕಮಲ್‌ ಪಂಥ್ ಅವರಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು