2:21 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

‘ಕಮಲಿ’ ಧಾರಾವಾಹಿ ನಿರ್ದೇಶಕನಿಂದ ವಂಚನೆ ಆರೋಪ :  ಪಿಎಂ, ಸಿಎಂ ಮತ್ತು ಗೃಹ ಸಚಿವರಿಗೆ ದೂರು

06/01/2022, 22:51

ಬೆಂಗಳೂರು(reporterkarnataka.com): “ಕಮಲಿ” ಧಾರಾವಾಹಿಯ ನಿರ್ದೇಶಕರ ವಿರುದ್ಧ ಗೋಲ್‌ಮಾಲ್ ವಿಚಾರವಾಗಿ ವಂಚನೆ ಆರೋಪದ ಬಗ್ಗೆ ದೂರು ನೀಡಲಾಗಿದೆ.

ಕಮಲಿ ಸಿರೀಯಲ್‌‌ಗೆ ಹಣ ಹಾಕಿದ್ದ ನಿರ್ಮಾಪಕ ರೋಹಿತ್ ಅವರು, ಖಾಸಗಿ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಹಾಗೂ “ಕಮಲಿ” ಸೀರಿಯಲ್ ನಿರ್ದೇಶಕ ಅರವಿಂದ್ ಕೌಶಿಕ್‌ರಿಂದ ವಂಚನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಙಾನೇಂದ್ರ ಅವರಿಗೆ ದೂರು ನೀಡಿದ್ದಾರೆ.

ಸಿರೀಯಲ್‌ ಶುರುವಾಗಿದ್ದ ದಿನದಂದ 73 ಲಕ್ಷ ಹಣ ಹಾಕಿದ್ದು,  “ಕಮಲಿ” 15 ಕೋಟಿಯಷ್ಷು ವಹಿವಾಟು ಮಾಡಿದ್ದರೂ, ಎಲ್ಲವನ್ನೂ ವ್ಯವಸ್ಥಿತವಾಗಿ ವಂಚಿಸಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.

ಸದ್ಯ ರೋಹಿತ್ ಕೊಟ್ಟ ದೂರನ್ನ ಕೂಲಂಕುಷವಾಗಿ ಪರಿಗಣಿಸಿ ವಿಚಾರಣೆ ನಡೆಸುವಂತೆ ಗೃಹ ಮಂತ್ರಿಗಳು ಕಮಿಷನರ್ ಕಮಲ್‌ ಪಂಥ್ ಅವರಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು