4:41 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿಯ ತರಬೇತಿ ಶಿಬಿರಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ

07/09/2021, 17:55

ಮಂಗಳೂರು(Reporterkarnataka.com)

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿಯ ತರಬೇತಿ ಶಿಬಿರವನ್ನು ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಕ್ರೀಡಾಂಗಣದ ಬಳಿ ಶಾಸಕ ಹಾಗೂ ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಕಂಬಳ ಅಕಾಡೆಮಿಯ ಸಂಚಾಲಕ ಗುಣಪಾಲ ಕಡಂಬ, ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್, ಕಂಬಳ ಅಕಾಡೆಮಿಯ ನಿರ್ದೇಶಕ ಸುರೇಶ್ ಕೆ ಪೂಜಾರಿ, ಬಂಟ್ವಾಳ ಮಹಾಕಾಳಿಬೆಟ್ಟು ಸೀತಾರಾಮ ಶೆಟ್ರು, ಸರಪಾಡಿ ಜೋನ್ ಸಿರಿಲ್ ಡಿಸೋಜ (ಅಪ್ಪಣ್ಣ) ಮತ್ತಿತರರು ಉಪಸ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು