1:48 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ

20/12/2021, 00:34

ಮಂಗಳೂರು(reporterkarnataka.com);

ನಗರದ ಹೊರವಲಯದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜೊಂದರ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಉತ್ತರ ಕರ್ನಾಟಕ ಮೂಲದ ವೈಶಾಲಿ ಗಾಯಕ್ವಾಡ್ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಮಂಗಳೂರಿನ ದೇರಳಕಟ್ಟೆಯ ಕಣಚೂರು ಮೇಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಆಕೆ ನಿನ್ನೆ ರಾತ್ರಿ ತನ್ನ ಹಾಸ್ಟೇಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಉಳ್ಳಾಲ ಪೋಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು