8:42 PM Sunday22 - March 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ…

ಇತ್ತೀಚಿನ ಸುದ್ದಿ

ಕನಸಲ್ಲೇ ಅತ್ಯಾಚಾರ; ಪೋಲಿಸ್ ಠಾಣೆಯ ಮೆಟ್ಟಿಲೇರಿದ ಮಹಿಳೆ !

25/06/2021, 15:38

ಔರಂಗಾಬಾದ್: ದೇಹದ ಆರೋಗ್ಯದಂತೆ ಮನುಷ್ಯರಿಗೆ ಮನಸ್ಸಿನ ಆರೋಗ್ಯವೂ ಬಹಳ ಮುಖ್ಯ. ದೇಹ ಎಷ್ಟೇ ಸುಂದರವಾಗಿದ್ದರೂ ಮಾನಸಿಕ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಎಲ್ಲವೂ ವ್ಯರ್ಥ. ಒಂದು ವಿಚಿತ್ರ ಘಟನೆ ನಡೆದಿದೆ. ಮಹಿಳೆ ಯೋರ್ವರು ತನ್ನ ಮೇಲೆ ಕನಸಲ್ಲೇ  ಅತ್ಯಾಚಾರ ವಾಗುತ್ತಿದೆ ಎಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ ಅಪರೂಪದ  ಘಟನೆ ಬೆಳಕಿಗೆ ಬಂದಿದೆ. 

ದಿನ ನಿತ್ಯ ಸಾವಿರಾರು ಪ್ರಕರಣ ಗಳು ನಮ್ಮ ಕಣ್ಣ ಮುಂದೆ ಬರುತ್ತದೆ. ಆದೆ ರೀತಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕಾರಗಳು ಜಾಸ್ತಿ ಆಗಿವೆ. 

ಅದೇ ರೀತಿ ಇಲ್ಲೊಂದು ವಿಚಿತ್ರ ಘಟನೆ ಮಹಿಳೆಯೊಬ್ಬರು ತನ್ನ ಮಗುವಿನ ಕಾಯಿಲೆ ವೈದ್ಯರ ಬಳಿಯೂ ಸರಿ ಹೋಗದಿದ್ದಾಗ ಸಂಬಂದಿಕರ ಸಲಹೆ ಯಂತೆ ಮಾಂತ್ರಿಕನ ಬಳಿಗೆ ಹೋಗಿ ಸಮಸ್ಯೆ ವಿವರಿಸುತ್ತಾಳೆ. ಪರಿಹಾರಕ್ಕಾಗಿ  ಒಂದು ಮಂತ್ರ ಪಠನೆ ಗಾಗಿ ಹೇಳುತ್ತಾನೆ. ಆದಾದ ಒಂದು ವಾರದ ಬಳಿ ಮಗು ಸಾವನ್ನಪ್ಪುತ್ತದೆ.ಮತ್ತೆ ಮಹಿಳೆ ಮಾಂತ್ರಿಕನ  ಬಳಿ ತೆರಳಿದಾಗ ಅತ್ಯಾಚಾರಕ್ಕೆ ಪ್ರಯತ್ನಸುತ್ತಾನೆ. ಅಲ್ಲಿಂದ ಹೇಗೋ ಬಚಾವಾಗಿ ಬರುತ್ತಾಳೆ. ಆದಾದ ಬಳಿಕ ದಿನ ರಾತ್ರಿ ಮಾಂತ್ರಿಕ ಕನಸಲ್ಲಿ ಅತ್ಯಾಚಾರ ಮಾಡಿದಂತೆ ಕನಸು ಬೀಳುತ್ತದೆ. ಎಂದು ಮಹಿಳೆ ಕುದ್ವ ಠಾಣೆಯಲ್ಲಿ ದೂರು ದಾಖಲಿಸುತ್ತಾಳೆ. 

ಪೊಲೀಸರು ಮಾಂತ್ರಿಕ ನ್ನು ಠಾಣೆಗೆ ಕರಿಸಿ ವಿಚಾರಿಸಿದಾಗ ಆ ಮಹಿಳೆಯ ಪರಿಚವೇ ಇಲ್ಲವೆಂದು ತನ್ನ ಮೇಲಿನ ಆರೋಪ ವನ್ನು ತಳ್ಳಿ ಹಾಕುತ್ತಾನೆ. ಆತನ ಯಾವುದೇ ಸಾಕ್ಷ್ಯ ದಾರ ವಿಲ್ಲದೆ ಪೊಲೀಸರು ಮಾಂತ್ರಿಕನ್ನು ಬಿಟ್ಟು ಕಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು