6:17 AM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಖಂಡಗ್ರಾಸ ಸೂರ್ಯಗ್ರಹಣ: ಕಡಲ ನಗರಿಯಲ್ಲಿ ಜನರ ಓಡಾಟ ಇಳಿಮುಖ; ಸಿಟಿ ಬಸ್ ಗಳಲ್ಲಿ ಪ್ರಯಾಣಿಕರು ವಿರಳ

25/10/2022, 20:06

ಮಂಗಳೂರು,(reporterkarnataka.com): ದೀಪಾವಳಿ ಹಬ್ಬದ ಎರಡನೇ ದಿನವಾದ ಇಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಿದ್ದು, ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜನರ ಓಡಾಟ, ವಾಹನಗಳ ಸಂಚಾರ ವಿರಳಗೊಂಡಿತ್ತು.

ಜ್ಯೋತಿಷ್ಯ ಲೆಕ್ಕಾಚಾರ ಪ ್ರಕಾರ ಸುಮಾರು 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಈ ಸೂರ್ಯಗ್ರಹಣವನ್ನು ಕೇತು ಖಗ್ರಾಸ ಸೂರ್ಯಗ್ರಹಣ, ಖಂಡಗ್ರಾಸ ಸೂರ್ಯಗ್ರಹಣ ಎಂದು ಕೂಡ ಕರೆಯಲಾಗುತ್ತದೆ.

ಸೂರ್ಯ ಗ್ರಹಣ ಆರಂಭವಾಗುತ್ತಿದ್ದಂತೆ ಮಂಗಳೂರು ನಗರದಲ್ಲಿ ಜನರ ಓಡಾಟ ಹಾಗೂ ಖಾಸಗಿ ವಾಹನಗಳ ಸಂಚಾರ ಕಡಿಮೆ ಆಯಿತು. ಸಿಟಿ, ಸರ್ವಿಸ್ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿತ್ರು. ಮಾಲ್,ಅಂಗಡಿ ಮುಂಗಟ್ಟುಗಳಲ್ಲಿ ಕೂಡ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು.
ಗ್ರಹಣ ಭಾರತದ ಹಲವು ಭಾಗಗಳಲ್ಲಿಯೂ ಗೋಚರವಾಗಲಿದೆ. ಬೆಂಗಳೂರು, ದೆಹಲಿ, ಕೊಲ್ಕತ್ತಾ, ಚೆನ್ನೈ, ವಾರಾಣಸಿ, ಮಥುರಾದಲ್ಲಿ ಈ ಗ್ರಹಣವನ್ನು ಕಾಣಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು