1:56 AM Thursday17 - April 2025
ಬ್ರೇಕಿಂಗ್ ನ್ಯೂಸ್
Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ…

ಇತ್ತೀಚಿನ ಸುದ್ದಿ

ಕಂದಕಕ್ಕೆ ಉರುಳಿದ ಮಿನಿ ಬಸ್ : ಒಂಬತ್ತು ಜನರ ದುರ್ಮರಣ

28/10/2021, 18:54

ದೋಡಾ (ಜಮ್ಮು-ಕಾಶ್ಮೀರ)
Reporterkarnataka.com

ಜಮ್ಮು ಕಾಶ್ಮೀರದ ಥಾತ್ರಿಯಿಂದ ದೋಡಾಗೆ ತೆರಳುತ್ತಿದ್ದ ಮಿನಿ ಬಸ್ ಒಂದು ಆಳ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಥಾತ್ರಿ ಸಮೀಪ ನಡೆದಿದೆ.

ಜಮ್ಮು ಕಾಶ್ಮೀರದ ಥಾತ್ರಿಯಿಂದ ಮಿನಿ ಬಸ್​ ದೋಡಾಗೆ ಪ್ರಯಾಣಿಸುತ್ತಿತ್ತು. ಥಾತ್ರಿಯಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಬಸ್​ ಕಂದಕಕ್ಕೆ ಉರುಳಿ ಬಿದ್ದಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ದುರಂತದಲ್ಲಿ ಸಾವನ್ನಪ್ಪಿದ ಜನರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು