12:53 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಕನ್ನಡ ಜಾನಪದ ಪರಿಷತ್ ಕಾಸರಗೋಡು ಘಟಕ ಅಧ್ಯಕ್ಷರಾಗಿ ಡಾ. ವಾಮನ್ ರಾವ್ ಬೇಕಲ್ ನೇಮಕ

13/08/2025, 22:17

ಕಾಸರಗೋಡು(reporterlarnataka.com): ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಸ್ಥಾಪಕ ಸಂಚಾಲಕರಾಗಿರುವ ಡಾ. ವಾಮನ್ ರಾವ್ ಬೇಕಲರನ್ನು ಕನ್ನಡ ಜಾನಪದ ಪರಿಷತ್ತು ಬೆಂಗಳೂರಿನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ಎಸ್ ಬಾಲಾಜಿ ಇವರು ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ನೀಡಿದ್ದಾರೆ.
ಕಾಸರಗೋಡು ಜಿಲ್ಲೆಯ ಜಾನಪದ ವಿದ್ವಾಂಸರು, ಕಲಾವಿದರು, ಜಾನಪದ ಕಲಾ ಕಾಯಕ ಯೋಗಿಗಳು, ತಂಡಗಳು, ಆಸಕ್ತ ಜಾನಪದ ವ್ಯಕ್ತಿಗಳು ಡಾ. ವಾಮನ್ ರಾವ್ ಬೇಕಲ್, ಅಧ್ಯಕ್ಷರು, ಕನ್ನಡ ಜಾನಪದ ಪರಿಷತ್ತು, ಕನ್ನಡ ಭವನ ಸಂಕೀರ್ಣ, ನುಳ್ಳಿಪ್ಪಾಡಿ, ಕಾಸರಗೋಡು 671121.ಮೊ. 9633073400,ಈ ವಿಳಾಸದಲ್ಲಿ ಸಂಪರ್ಕಿಸಬೇಕಾಗಿ ವಿನಂತಿ.
ಸದ್ಯದಲ್ಲಿಯೇ ಉದ್ಘಾಟನೆ ಗೊಳ್ಳಲಿರುವ ಕನ್ನಡ ಜಾನಪದ ಪರಿಷತ್ತು ಕಾಸರಗೋಡು ಘಟಕದ ಆಯ್ದ ಆಸಕ್ತರ ಸಮಿತಿಯಲ್ಲಿ ಸೇರ್ಪಡೆಗೊಳ್ಳಲು ಇಚ್ಚಿಸುವ ಜಾನಪದ ಕಾಯಕ ಯೋಗಿಗಳು 9633073400ಈ ಸಂಖ್ಯೆಯಲ್ಲಿ ಸಂಪರ್ಕಿಸಬೇಕು.
ಉದ್ಘಾಟನಾ ಸಮಾರಂಭದಲ್ಲಿ 10 ಮಂದಿ ಜಾನಪದ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮೇರು ವ್ಯಕ್ತಿತ್ವಗಳನ್ನು “ಜಾನಪದ ಕುಲ ಪುರಸ್ಕಾರ “ಪ್ರಶಸ್ತಿ ಹಾಗೂ 5 ತಂಡಗಳಿಗೆ “ಜಾನಪದ ಕುಲ ಸಾಧಕ ಪ್ರಶಸ್ತಿ “ನೀಡಿ ಗೌರವಿಸಲಿದೆ. ಇದಕ್ಕೆ ಸಂಬಂಧ ಪಟ್ಟ ದಾಖಲೆಯೊಂದಿಗೆ ಡಾ. ವಾಮನ್ ರಾವ್ ಬೇಕಲ್ ಅವರನ್ನು ವಾಟ್ಸಪ್ ಮೂಲಕ ಸಂಪರ್ಕಿಸಬೇಕೆಂದು ಕನ್ನಡ ಜಾನಪದ ಪರಿಷತ್ತು ಹಾಗೂ ಕನ್ನಡ ಭವನ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು