4:41 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಕನ್ನಡ ರಾಜ್ಯೋತ್ಸವ: ಕಡಲನಗರಿಯಲ್ಲಿ ಭರದ ಸಿದ್ಧತೆ, ಪೊಲೀಸ್ ತಂಡ, ಹೋಮ್ ಗಾರ್ಡ್, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಿಂದ ರಿಹರ್ಸಲ್

31/10/2023, 10:05

ಚಿತ್ರ : ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪೂರ್ವ ಸಿದ್ಧತೆ ಹಾಗೂ ರಂಗ ತಾಲೀಮು ನಗರದ ನೆಹರೂ ಮೈದಾನದಲ್ಲಿ ನಡೆಯಿತು.
ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ಉಪ ಆಯುಕ್ತ ಸಿದಾರ್ಥ್ ಗೊಯಲ್, ಮಂಗಳೂರು ಸಿಎಆರ್ ಉಪ ಆಯುಕ್ತ
ಉಮೇಶ್ ಪಿ., ಸಹಾಯ ಪೊಲೀಸ್ ಆಯುಕ್ತ ಎಂ. ಎ. ಉಪಾಸೆ ಉಪಸ್ಥಿತರಿದ್ದರು.


ಪೊಲೀಸ್ ತಂಡದಿಂದ ಕವಾಯತು, ಹೋಂಗಾರ್ಡ್ ತಂಡ, ಸ್ಕೌಟ್ಸ್ ಆ್ಯಂಡ್ ಗೈಡ್ಸ್,ಶಾಲಾ ಮಕ್ಕಳ ತಂಡ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ತಂಡದಿಂದ ರಿಹರ್ಸಲ್ ನಡೆಯಿತು. ವೇದಿಕೆ ಸಿದ್ಧತೆ, ಆಹ್ವಾನಿತರಿಗೆ ಕುಳಿತುಕೊಳ್ಳುವ ವ್ಯವಸ್ಥೆಯ ಸಿದ್ಧತೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು