6:27 AM Monday6 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಕನ್ನಡ ರಾಜ್ಯೋತ್ಸವ: ಕಡಲನಗರಿಯಲ್ಲಿ ಭರದ ಸಿದ್ಧತೆ, ಪೊಲೀಸ್ ತಂಡ, ಹೋಮ್ ಗಾರ್ಡ್, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಿಂದ ರಿಹರ್ಸಲ್

31/10/2023, 10:05

ಚಿತ್ರ : ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪೂರ್ವ ಸಿದ್ಧತೆ ಹಾಗೂ ರಂಗ ತಾಲೀಮು ನಗರದ ನೆಹರೂ ಮೈದಾನದಲ್ಲಿ ನಡೆಯಿತು.
ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ಉಪ ಆಯುಕ್ತ ಸಿದಾರ್ಥ್ ಗೊಯಲ್, ಮಂಗಳೂರು ಸಿಎಆರ್ ಉಪ ಆಯುಕ್ತ
ಉಮೇಶ್ ಪಿ., ಸಹಾಯ ಪೊಲೀಸ್ ಆಯುಕ್ತ ಎಂ. ಎ. ಉಪಾಸೆ ಉಪಸ್ಥಿತರಿದ್ದರು.


ಪೊಲೀಸ್ ತಂಡದಿಂದ ಕವಾಯತು, ಹೋಂಗಾರ್ಡ್ ತಂಡ, ಸ್ಕೌಟ್ಸ್ ಆ್ಯಂಡ್ ಗೈಡ್ಸ್,ಶಾಲಾ ಮಕ್ಕಳ ತಂಡ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ತಂಡದಿಂದ ರಿಹರ್ಸಲ್ ನಡೆಯಿತು. ವೇದಿಕೆ ಸಿದ್ಧತೆ, ಆಹ್ವಾನಿತರಿಗೆ ಕುಳಿತುಕೊಳ್ಳುವ ವ್ಯವಸ್ಥೆಯ ಸಿದ್ಧತೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು