ಇತ್ತೀಚಿನ ಸುದ್ದಿ
ಕಣ್ಣಿನ ಸಮಸ್ಯೆ: ಕಾರ್ಕಳ ಜೋಗುಲಬೆಟ್ಟು ರಿಕ್ಷಾ ಚಾಲಕ ಆತ್ಮಹತ್ಯೆಗೆ ಶರಣು
16/10/2022, 10:16
ಕಾರ್ಕಳ(reporterkarnataka.com): ಕಣ್ಣಿನ ಸಮಸ್ಯೆಯಿಂದ ಬಳಲುತಿದ್ದ ರಿಕ್ಷಾ ಚಾಲಕನೋರ್ವ ಆತ್ಮಹತ್ಯೆ ಗೆ ಶರಣಾದ ಘಟನೆ
ಕಾರ್ಕಳ ಜೋಗುಲಬೆಟ್ಟು ಎಂಬಲ್ಲಿ ನಡೆದಿದೆ. ಬ್ರೂನ ಸಲ್ದಾನ (57)ಆತ್ಮಹತ್ಯೆಗೆ ಶರಣಾದವರು.
ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು,ಆಸ್ಪತ್ರೆಯಲ್ಲಿ ತೋರಿಸಿದಾಗ ಆಪರೇಷನ್ ಮಾಡಬೇಕೆಂದು ತಿಳಿಸಿದ್ದರು. ಇದೆ ಕಾರಣದಿಂದ ಮನನೊಂದು ವಿಷಸೇವನೆ ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














