4:55 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕಣ್ಣೀರು ಬರುವ ದೃಶ್ಯ: ಜನರ ಕಣ್ಣೆದುರೇ ಭದ್ರೆಯ ಒಡಲಲ್ಲಿ ಕೊಚ್ಚಿ ಹೋದ ರಾಸು; ಹೆಬ್ಬಾಳೆ ಸೇತುವೆ ಮೇಲೆ ನಡೆದ ದುರ್ಘಟನೆ

18/07/2024, 18:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ದೃಶ್ಯ ನೋಡುದ್ರೆ ನಿಮ್ಮ ಕಣ್ಣಲ್ಲಿ ನೀರು ಬರುತ್ತೆ. ಮಲೆನಾಡ ರಣ ಮಳೆಯ ಭೀಕರತೆಗೆ ಈ ದೃಶ್ಯವೇ ಸಾಕ್ಷಿ.ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲಿಂದ ದನವೊಂದು ನೀರಿನಲ್ಲಿ
ಕೊಚ್ಚಿ ಹೋಗಿದೆ.
ಮಲೆನಾಡಲ್ಲಿ ಮಳೆಯ ರುದ್ರನರ್ತನಕ್ಕೆ ಜನರ ಜೊತೆ ಜಾನುವಾರುಗಳಿಗೆ ಬಹಳಷ್ಟು ತೊಂದರೆಯಾಗಿದೆ.
ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ದನ ಹೋಗುವಾಗ ಈ ದುರಂತ ನಡೆದಿದೆ.
ದಡ ತುಸು ದೂರದಲ್ಲೇ ಇದ್ದಾಗ ದನ ನದಿಗೆ ಬಿದ್ದು ಕೊಚ್ಚಿ ಹೋಗಿದೆ. ಹೆಬ್ಬಾಳೆ ಸೇತುವೆ ಮೇಲೆ 2-3 ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ಕಳಸ ತಾಲೂಕಿನಿಂದ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಇದುವಾಗಿದೆ. ಜನರ ಕಣ್ಣೆದುರೇ ಭದ್ರೆಯ ಒಡಲಲ್ಲಿ ದನ ಕೊಚ್ಚಿ ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು