5:54 PM Sunday9 - November 2025
ಬ್ರೇಕಿಂಗ್ ನ್ಯೂಸ್
ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ

ಇತ್ತೀಚಿನ ಸುದ್ದಿ

ಕಣ್ಣು ದೃಷ್ಟಿ ತೆಗೆಯುವ ಕೆಸವಳಲು ಕೂಡಿಗೆ: ನವ ವಿವಾಹಿತ ಜೋಡಿಗಳು ಬರುತ್ತಾರೆ ಇಲ್ಲಿಗೆ!

10/10/2022, 13:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka gmail.com

ಮೂಡಿಗೆರೆ ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮದ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ. ಇಲ್ಲಿ ರಾಮ ದೇವಸ್ಥಾನ ಇದೇ. ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೇ ಅದೆ ರೀತಿ ಅನಾದಿಕಾಲದಿಂದಲೂ ಕಣ್ಣು ದೃಷ್ಟಿ ತೆಗೆಯುವ ವಿಧಿವಿಧಾನವಿದೆ.

ದೃಷ್ಟಿ ದೋಷ ಆಗುವುದು ನೀಜವಾದರೆ ತೆಗೆಯುವುದು ನಿಜ. ವಿಶೇಷವಾಗಿ ನವ ವಿವಾಹ ಜೋಡಿಗಳು ದೃಷ್ಟಿ ಆಗಿರುತ್ತದೆ ಎಂದು ಹಾಗೆ ಇಲ್ಲಿ ಪ್ರತಿ ವರ್ಷದಲ್ಲಿ ಒಂದೆರಡು ಬಾರಿ ಬಂದು ವ್ಯಾಪಾರ ವಹಿವಾಟುದಾರರು ದೃಷ್ಟಿ ತೆಗೆಸಿಕೊಳ್ಳಲು ಎಲ್ಲಾ ಧರ್ಮದವರು (ಮುಸ್ಲಿಮ್ ಮತ್ತು ಕ್ರೀಶ್ಚಿಯನ್) ಸೇರಿದಂತೆ ಲಕ್ಷಾಂತರ ಜನ ಬಂದು ಹೋಗುತ್ತಾರೆ.

ಹೊಸ ವಾಹನಗಳಿಗೆ ವಿಶೇಷವಾಗಿ ದೃಷ್ಟಿ ಪೊಜೆ , ನವ ಜೋಡಿಗಳಿಗೆ ಬಾಸಿಂಗ ಪೊಜೆ , ಮನೆಯ ಹಾಗೂ ತೋಟದ ಮಣ್ಣು ತಂದು ದೃಷ್ಟಿ ಪೊಜೆ ಮಾಡುತ್ತಾರೆ , ನಿಮಗೆ ಆಗಿರುವ ದೃಷ್ಟಿ ದೋಷ ತೆಗೆಯಲು ನೀವು ಹೋಗಿ ಬನ್ನೀ.


ಇಲ್ಲಿ ಗದ್ದೆ ಕುಯ್ಯುವ ಮೂದಲು ಅಂದರೆ ಹಸಿರು ಫಲ ಕಟಾವು ಮಾಡುವ ಮೊದಲು ಪೊಜೆ ಮಾಡಿಸಿದರೆ ಉತ್ತಮ ಎಂಬ ವಾಡಿಕೆ ಇದೇ
ಹಾಗೆ ಇಲ್ಲಿ ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ,ಸಾವಿರಾರು ಜನ ಬರುವ ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ , ಕ್ಯಾಂಟಿನ್ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ,ಪೂಜೆಗೆ ಒಂದು ಬಾರಿಗೆ ಹತ್ತು ಕುಟುಂಬ ಗಳಿಗೆ ಅವಕಾಶ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು