12:25 AM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಕಣ್ಣು ದೃಷ್ಟಿ ತೆಗೆಯುವ ಕೆಸವಳಲು ಕೂಡಿಗೆ: ನವ ವಿವಾಹಿತ ಜೋಡಿಗಳು ಬರುತ್ತಾರೆ ಇಲ್ಲಿಗೆ!

10/10/2022, 13:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka gmail.com

ಮೂಡಿಗೆರೆ ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮದ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ. ಇಲ್ಲಿ ರಾಮ ದೇವಸ್ಥಾನ ಇದೇ. ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೇ ಅದೆ ರೀತಿ ಅನಾದಿಕಾಲದಿಂದಲೂ ಕಣ್ಣು ದೃಷ್ಟಿ ತೆಗೆಯುವ ವಿಧಿವಿಧಾನವಿದೆ.

ದೃಷ್ಟಿ ದೋಷ ಆಗುವುದು ನೀಜವಾದರೆ ತೆಗೆಯುವುದು ನಿಜ. ವಿಶೇಷವಾಗಿ ನವ ವಿವಾಹ ಜೋಡಿಗಳು ದೃಷ್ಟಿ ಆಗಿರುತ್ತದೆ ಎಂದು ಹಾಗೆ ಇಲ್ಲಿ ಪ್ರತಿ ವರ್ಷದಲ್ಲಿ ಒಂದೆರಡು ಬಾರಿ ಬಂದು ವ್ಯಾಪಾರ ವಹಿವಾಟುದಾರರು ದೃಷ್ಟಿ ತೆಗೆಸಿಕೊಳ್ಳಲು ಎಲ್ಲಾ ಧರ್ಮದವರು (ಮುಸ್ಲಿಮ್ ಮತ್ತು ಕ್ರೀಶ್ಚಿಯನ್) ಸೇರಿದಂತೆ ಲಕ್ಷಾಂತರ ಜನ ಬಂದು ಹೋಗುತ್ತಾರೆ.

ಹೊಸ ವಾಹನಗಳಿಗೆ ವಿಶೇಷವಾಗಿ ದೃಷ್ಟಿ ಪೊಜೆ , ನವ ಜೋಡಿಗಳಿಗೆ ಬಾಸಿಂಗ ಪೊಜೆ , ಮನೆಯ ಹಾಗೂ ತೋಟದ ಮಣ್ಣು ತಂದು ದೃಷ್ಟಿ ಪೊಜೆ ಮಾಡುತ್ತಾರೆ , ನಿಮಗೆ ಆಗಿರುವ ದೃಷ್ಟಿ ದೋಷ ತೆಗೆಯಲು ನೀವು ಹೋಗಿ ಬನ್ನೀ.


ಇಲ್ಲಿ ಗದ್ದೆ ಕುಯ್ಯುವ ಮೂದಲು ಅಂದರೆ ಹಸಿರು ಫಲ ಕಟಾವು ಮಾಡುವ ಮೊದಲು ಪೊಜೆ ಮಾಡಿಸಿದರೆ ಉತ್ತಮ ಎಂಬ ವಾಡಿಕೆ ಇದೇ
ಹಾಗೆ ಇಲ್ಲಿ ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ,ಸಾವಿರಾರು ಜನ ಬರುವ ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ , ಕ್ಯಾಂಟಿನ್ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ,ಪೂಜೆಗೆ ಒಂದು ಬಾರಿಗೆ ಹತ್ತು ಕುಟುಂಬ ಗಳಿಗೆ ಅವಕಾಶ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು