3:40 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಣ್ಣು ದೃಷ್ಟಿ ತೆಗೆಯುವ ಕೆಸವಳಲು ಕೂಡಿಗೆ: ನವ ವಿವಾಹಿತ ಜೋಡಿಗಳು ಬರುತ್ತಾರೆ ಇಲ್ಲಿಗೆ!

10/10/2022, 13:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka gmail.com

ಮೂಡಿಗೆರೆ ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮದ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ. ಇಲ್ಲಿ ರಾಮ ದೇವಸ್ಥಾನ ಇದೇ. ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೇ ಅದೆ ರೀತಿ ಅನಾದಿಕಾಲದಿಂದಲೂ ಕಣ್ಣು ದೃಷ್ಟಿ ತೆಗೆಯುವ ವಿಧಿವಿಧಾನವಿದೆ.

ದೃಷ್ಟಿ ದೋಷ ಆಗುವುದು ನೀಜವಾದರೆ ತೆಗೆಯುವುದು ನಿಜ. ವಿಶೇಷವಾಗಿ ನವ ವಿವಾಹ ಜೋಡಿಗಳು ದೃಷ್ಟಿ ಆಗಿರುತ್ತದೆ ಎಂದು ಹಾಗೆ ಇಲ್ಲಿ ಪ್ರತಿ ವರ್ಷದಲ್ಲಿ ಒಂದೆರಡು ಬಾರಿ ಬಂದು ವ್ಯಾಪಾರ ವಹಿವಾಟುದಾರರು ದೃಷ್ಟಿ ತೆಗೆಸಿಕೊಳ್ಳಲು ಎಲ್ಲಾ ಧರ್ಮದವರು (ಮುಸ್ಲಿಮ್ ಮತ್ತು ಕ್ರೀಶ್ಚಿಯನ್) ಸೇರಿದಂತೆ ಲಕ್ಷಾಂತರ ಜನ ಬಂದು ಹೋಗುತ್ತಾರೆ.

ಹೊಸ ವಾಹನಗಳಿಗೆ ವಿಶೇಷವಾಗಿ ದೃಷ್ಟಿ ಪೊಜೆ , ನವ ಜೋಡಿಗಳಿಗೆ ಬಾಸಿಂಗ ಪೊಜೆ , ಮನೆಯ ಹಾಗೂ ತೋಟದ ಮಣ್ಣು ತಂದು ದೃಷ್ಟಿ ಪೊಜೆ ಮಾಡುತ್ತಾರೆ , ನಿಮಗೆ ಆಗಿರುವ ದೃಷ್ಟಿ ದೋಷ ತೆಗೆಯಲು ನೀವು ಹೋಗಿ ಬನ್ನೀ.


ಇಲ್ಲಿ ಗದ್ದೆ ಕುಯ್ಯುವ ಮೂದಲು ಅಂದರೆ ಹಸಿರು ಫಲ ಕಟಾವು ಮಾಡುವ ಮೊದಲು ಪೊಜೆ ಮಾಡಿಸಿದರೆ ಉತ್ತಮ ಎಂಬ ವಾಡಿಕೆ ಇದೇ
ಹಾಗೆ ಇಲ್ಲಿ ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ,ಸಾವಿರಾರು ಜನ ಬರುವ ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ , ಕ್ಯಾಂಟಿನ್ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ,ಪೂಜೆಗೆ ಒಂದು ಬಾರಿಗೆ ಹತ್ತು ಕುಟುಂಬ ಗಳಿಗೆ ಅವಕಾಶ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು